Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ

24/12/2025 5:51 PM

ನೈಸ್‌‍ ಯೋಜನೆ ಕುರಿತು ಸುಪ್ರೀಂ ಕೋರ್ಟ್’ಗೆ ಸಲ್ಲಿಸಿದ ರಿಟ್‌’ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ : ಮಾಜಿ ಪ್ರಧಾನಿ HD ದೇವೇಗೌಡ

24/12/2025 5:49 PM

ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್

24/12/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್
KARNATAKA

ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್

By kannadanewsnow0524/12/2025 5:44 PM

ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಈಗ ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕೆಲಸ ಮಾಡುತ್ತಿದ್ದು, ಒತ್ತಡ ಹೆಚ್ಚಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಮಾಡಲಿದೆ. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ. ಬೇಗ ರೋಗವನ್ನು ಗುರುತಿಸಲು ಮತ್ತು ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿ ಆಗಲಿದೆ.

ಮಂಗನ ಕಾಯಲೆ ಎಂದು ಕರೆಸಿಕೊಳ್ಳುವ ಈ ಕಾಯಿಲೆ ಪ್ರತಿ ವರ್ಷ ಅಕ್ಟೊಬರ್ ನಿಂದ ಜೂನ್ ವರೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಕಂಡುಬರುವ ಈ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸನ್ನಧ್ದವಾಗಿದೆ. ಸರಿಯಾದ ರೀತಿಯ ತಪಾಸಣೆಯನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ಈವರೆಗೆ ಶಿವಮೊಗ್ಗ -1163, ಚಿಕ್ಕಮಗಳೂರು- 124, ಉತ್ತರ ಕನ್ನಡ- 368, ಉಡುಪಿ- 12 ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆ ನಡೆಸಿದ್ದು, 13 ಜನರಿಗೆ ಕಾಯಿಲೆ ಪತ್ತೆಯಾಗಿದ್ದು, ಎಲ್ಲರಿಗೂ ಸರಿಯಾದ ಚಿಕಿತ್ಸೆ ನೀಡಿ ಗುಣಮುಖರಾಗಿದ್ದಾರೆ.

ಕೆಎಂಸಿ ಮಣಿಪಾಲ್, SIMS ಶಿವಮೊಗ್ಗ, KRIMS ಕಾರವಾರ ಇವುಗಳನ್ನು ರೆಫೆರಲ್ ಆಸ್ಪತ್ರೆಗಳಾಗಿ ಗುರುತಿಸಲಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ತರಬೇತಿಗಳನ್ನು ಸಹ ನೀಡಲಾಗಿದ್ದು, ತೀರ್ಥಹಳ್ಳಿ, ಸಾಗರ, ಸಿದ್ದಾಪುರ, ಹೊನ್ನಾವರ, ಕೊಪ್ಪ, ಎನ್ ಆರ್ ಪುರ ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ರೋಗದ ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆದ ಗಣಮುಖರಾದವರನ್ನು ಮುಂದಿನ 21 ದಿನಗಳ ಕಾಲ ಆರೋಗ್ಯ ಇಲಾಖೆ ಸತತ ತಪಾಸಣೆ ಮಾಡುತ್ತದೆ.

ಎಲ್ಲ KFD ರೋಗಿಗಳಿಗೆ ಉಚಿತವಾಗಿ ಅಂಬುಲನ್ಸ್ ಮತ್ತು ಸಂಪೂರ್ಣ ಚಿಕಿತ್ಸೆ ನೀಡಲಾಗುವುದು. ಈ ಬಾರಿ ಒಂದು ಸಾವು ಸಹ ಉಂಟಾಗಬಾರದು ಎನ್ನುವ ಕಾರಣಕ್ಕೆ ಔಷಧ, ವೈದ್ಯಕೀಯ ಸಿದ್ಧತೆ ಎಲ್ಲವನ್ನೂ ಈಗಲೇ ಮಾಡಲಾಗುತ್ತಿದೆ. ICMR ಹೊಸ ವಾಕ್ಸಿನ್ ಕ್ಲಿನಿಕಲ್ ಟ್ರಯಲ್ ನಡೆಸುತ್ತಿದೆ. ಇನ್ನೊಂದು ವರ್ಷದಲ್ಲಿ ಲಸಿಕೆ ಸಾರ್ವಜನಿಕರಿಗೆ ಲಭ್ಯವಾಗಬಹುದು ಎಂದರು.

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ

24/12/2025 5:51 PM1 Min Read

ನೈಸ್‌‍ ಯೋಜನೆ ಕುರಿತು ಸುಪ್ರೀಂ ಕೋರ್ಟ್’ಗೆ ಸಲ್ಲಿಸಿದ ರಿಟ್‌’ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ : ಮಾಜಿ ಪ್ರಧಾನಿ HD ದೇವೇಗೌಡ

24/12/2025 5:49 PM3 Mins Read

SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

24/12/2025 5:14 PM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ

24/12/2025 5:51 PM

ನೈಸ್‌‍ ಯೋಜನೆ ಕುರಿತು ಸುಪ್ರೀಂ ಕೋರ್ಟ್’ಗೆ ಸಲ್ಲಿಸಿದ ರಿಟ್‌’ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ : ಮಾಜಿ ಪ್ರಧಾನಿ HD ದೇವೇಗೌಡ

24/12/2025 5:49 PM

ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್

24/12/2025 5:44 PM

VIDEO : ಕಾಂಬೋಡಿಯಾ ಜೊತೆಗಿನ ಗಡಿ ಘರ್ಷಣೆ ನಡುವೆ ಥೈಲ್ಯಾಂಡ್’ನಲ್ಲಿ ಹಿಂದೂ ದೇವರ ಪ್ರತಿಮೆ ಧ್ವಂಸ

24/12/2025 5:18 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ

By kannadanewsnow0524/12/2025 5:51 PM KARNATAKA 1 Min Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ)…

ನೈಸ್‌‍ ಯೋಜನೆ ಕುರಿತು ಸುಪ್ರೀಂ ಕೋರ್ಟ್’ಗೆ ಸಲ್ಲಿಸಿದ ರಿಟ್‌’ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ : ಮಾಜಿ ಪ್ರಧಾನಿ HD ದೇವೇಗೌಡ

24/12/2025 5:49 PM

ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್

24/12/2025 5:44 PM

SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

24/12/2025 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.