ಉತ್ತರಕನ್ನಡದಲ್ಲಿ ಮತ್ತೊಂದು ಭೂ ಕುಸಿತ ಪ್ರಕರಣ : ಶಿರಸಿ – ಕುಮಟಾ ಹೆದ್ದಾರಿ ಬಂದ್​, ಮಾರ್ಗ ಬದಲು

ಉತ್ತನಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ಅನಾಹುತಗಳು ಮುಂದುವರೆದಿದ್ದು, ಅಂಕೋಲಾದ ಶಿರೂರಿನಲ್ಲಿ ಮಂಗಳವಾರ ಗುಡ್ಡ ಕುಸಿತ ದುರಂತ ಸಂಭವಿಸಿದ್ದು, ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಕೂಡ ಧರೆ ಕುಸಿದು ರಸ್ತೆ ಸಂಚಾರ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಸಾಗಿದೆ. ಈ ಹಿಂದೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದರೂ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿತ್ತು. ಆದರೆ, ಈ ಸಲ ಇನ್ನೂ ಒಂದು ದಿವಸ ಮಣ್ಣು ತೆರವುಗೊಳಿಸಲು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎರಡು … Continue reading ಉತ್ತರಕನ್ನಡದಲ್ಲಿ ಮತ್ತೊಂದು ಭೂ ಕುಸಿತ ಪ್ರಕರಣ : ಶಿರಸಿ – ಕುಮಟಾ ಹೆದ್ದಾರಿ ಬಂದ್​, ಮಾರ್ಗ ಬದಲು