BIG NEWS: ‘ಸಿದ್ದರಾಮಯ್ಯ ಸರ್ಕಾರ’ಕ್ಕೆ ಮತ್ತೊಂದು ಕಾನೂನು ಸಂಕಷ್ಟ: ‘ಲೋಕಾಯುಕ್ತ’ಕ್ಕೆ ಸಲ್ಲಿಕೆಯಾಯ್ತು ದೂರು

ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. “ಸಿಟಿಜನ್ ರೈಟ್ಸ್ ಫೌಂಡೇಷನ್” ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಏನಿದು ಆರೋಪ? ಬೆಂಗಳೂರು ಗ್ರಾಮಾಂತರ … Continue reading BIG NEWS: ‘ಸಿದ್ದರಾಮಯ್ಯ ಸರ್ಕಾರ’ಕ್ಕೆ ಮತ್ತೊಂದು ಕಾನೂನು ಸಂಕಷ್ಟ: ‘ಲೋಕಾಯುಕ್ತ’ಕ್ಕೆ ಸಲ್ಲಿಕೆಯಾಯ್ತು ದೂರು