Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ‘KPCL ಅಧಿಕಾರಿ’ಗಳಿಂದ ಈ ಸ್ಪಷ್ಟನೆ

27/10/2025 8:57 PM

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/10/2025 8:36 PM

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ

27/10/2025 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಮತ್ತೊಂದು ಪತ್ರ: ಸಚಿವ ಚಲುವರಾಯಸ್ವಾಮಿ
KARNATAKA

ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಮತ್ತೊಂದು ಪತ್ರ: ಸಚಿವ ಚಲುವರಾಯಸ್ವಾಮಿ

By kannadanewsnow0909/12/2024 5:58 PM

ಬೆಳಗಾವಿ ಸುವರ್ಣ ವಿಧಾನಸೌಧ: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದರು.

ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017 ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸದಿರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ ಎಂದು ಪರಿಷತನಲ್ಲಿ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಪ್ರತಿಕ್ರಿಯಿಸಿದರು.

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು (Commission on Agriculture Costs and Prices-CACP) ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು ಕೃಷಿ ವಿಶ್ವ ವಿದ್ಯಾನಿಲಯಗಳ ಸಹಯೋಗದಲ್ಲಿ ಲೆಕ್ಕಾಚಾರ ಮಾಡುತ್ತದೆ. ಜೊತೆಗೆ ಎಲ್ಲಾ ರಾಜ್ಯ ಸರ್ಕಾರಗಳಿಂದ ಬೆಳೆಗಳ ಉತ್ಪಾದನಾ ವೆಚ್ಚದ ಮಾಹಿತಿ ಪಡೆದು, ತಜ್ಞರು, ಅಧಿಕಾರಿಗಳು ಮತ್ತು ರೈತರೊಂದಿಗೆ ಚರ್ಚಿಸಿ, ಉತ್ಪಾದನಾ ವೆಚ್ಚ ವಿವರಗಳನ್ನು ಒಳಗೊಂಡ ಬೆಲೆ ನೀತಿ ವರದಿಯನ್ನು ತಯಾರಿಸಲಾಗುತ್ತದೆ. ವರದಿಯ ಶಿಫಾರಸ್ಸುಗಳಿಗೆ ಸಂಬAಧಿಸಿದAತೆ ರಾಜ್ಯಗಳ ಅಭಿಪ್ರಾಯ ಪಡೆದು, ನಂತರ ಉತ್ಪಾದನಾ ವೆಚ್ಚದ ಮೇಲೆ ಶೇ. 50 ರಷ್ಟು ಸೇರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಸಿಎಸಿಪಿ (CACP) ಶಿಫಾರಸ್ಸಿನನ್ವಯ ಕೇಂದ್ರ ಸರ್ಕಾರವು ಬೆಂಬಲ ಬೆಲೆಯನ್ನು ಘೋಷಿಸುತ್ತದೆ.

ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಪ್ರತಿ ವರ್ಷ ಶಿಫಾರಸ್ಸು ಮಾಡಲಾಗುತ್ತಿದೆ. ರಾಜ್ಯದ ಶಿಫಾರಸ್ಸಿನನ್ವಯ ಕೇಂದ್ರ ಬೆಂಬಲ ಬೆಲೆ ನಿಗದಿಪಡಿಸುತ್ತದೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ. ಟ್ಯಾಗ್ (ಕ್ಲಾಸ್-31) ಪ್ರಮಾಣ ಪತ್ರ ದೊರೆತಿದ್ದು, ಇದಕ್ಕೆ ಶೇ. 20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops and Prices- CACP) ಕೋರಲಾಗಿದೆ ಎಂದು ಸಚಿವರಾದ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 5.14 ಲಕ್ಷ ನೋಂದಣಿ – Kannada News | India News | Breaking news | Live news | Kannada | Kannada News | Karnataka News | Karnataka News

Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ‘KPCL ಅಧಿಕಾರಿ’ಗಳಿಂದ ಈ ಸ್ಪಷ್ಟನೆ

27/10/2025 8:57 PM5 Mins Read

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/10/2025 8:36 PM1 Min Read

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ

27/10/2025 8:19 PM2 Mins Read
Recent News

‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ‘KPCL ಅಧಿಕಾರಿ’ಗಳಿಂದ ಈ ಸ್ಪಷ್ಟನೆ

27/10/2025 8:57 PM

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/10/2025 8:36 PM

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ

27/10/2025 8:19 PM

‘ಆಧಾರ್ ಕಾರ್ಡ್’ ಜನ್ಮ ದಿನಾಂಕ ಅಥ್ವಾ ನಿವಾಸದ ಪುರಾವೆಯಲ್ಲ ; ಚುನಾವಣಾ ಆಯೋಗ ಸ್ಪಷ್ಟನೆ

27/10/2025 8:17 PM
State News
KARNATAKA

‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ‘KPCL ಅಧಿಕಾರಿ’ಗಳಿಂದ ಈ ಸ್ಪಷ್ಟನೆ

By kannadanewsnow0927/10/2025 8:57 PM KARNATAKA 5 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಯೋಜನೆ…

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/10/2025 8:36 PM

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ

27/10/2025 8:19 PM

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ: ಆರ್.ಅಶೋಕ್

27/10/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.