BIG NEWS: ಬಿಡಿಎದಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ: 100 ಕೋಟಿ ರೂ ಹಗರಣದ ವಿರುದ್ಧ ಬಿಎಂಟಿಎಫ್ ನಲ್ಲಿ FIR ದಾಖಲು
ಬೆಂಗಳೂರು: ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿರುವ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ. ಈಸ್ಟ್ ಆಫ್ ಎನ್ ಜಿಇಎಫ್ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಈರಣ್ಣ ಎಂಬುವರಿಗೆ ಸೇರಿದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರ … Continue reading BIG NEWS: ಬಿಡಿಎದಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ: 100 ಕೋಟಿ ರೂ ಹಗರಣದ ವಿರುದ್ಧ ಬಿಎಂಟಿಎಫ್ ನಲ್ಲಿ FIR ದಾಖಲು
Copy and paste this URL into your WordPress site to embed
Copy and paste this code into your site to embed