BIGG BREAKING NEWS: ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮತ್ತೊಂದು ಮರ್ಡರ್‌ : ಮಾರಾಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಯುವಕನ ಕೊಲೆ

ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬೆನ್ನಲ್ಲೇ ಮತ್ತೊಂದುಕೊಲೆ ನಡೆದಿದೆ.  ಸುರತ್ಕಲ್ ನಲ್ಲಿ ಇಂದು ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ BIGG NEWS : “ಕ್ರೀಡೆಯಲ್ಲಿ ಸೋತವರಿಲ್ಲ” ; 44ನೇ ಚೆಸ್ ಒಲಿಂಪಿಯಾಡ್ ಉದ್ಘಾಟಿಸಿದ ‘ಪ್ರಧಾನಿ ಮೋದಿ’ ಮಂಗಳ ಪೇಟೆಯ ಫಾಜಿಲ್ಎಂ‌ ಬ ಯುವಕನ ಚಪ್ಪಲಿ ಖರೀದಿಗೆ ಬಂದಿದ್ದ, ಫಾಜಿಲ್‌ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು … Continue reading BIGG BREAKING NEWS: ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮತ್ತೊಂದು ಮರ್ಡರ್‌ : ಮಾರಾಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಯುವಕನ ಕೊಲೆ