BIG NEWS: ಶಾಸಕ ರೇಣುಕಾಚಾರ್ಯ ಸಹೋದರ ಪುತ್ರನ ಸಾವಿನ ಹಿಂದಿನ ಮತ್ತೊಂದು ರಹಸ್ಯ ಬಯಲು | Chandrashekhar Death Case

ದಾವಣಗೆರೆ: ನಾಪತ್ತೆಯಾದ ನಾಲ್ಕು ದಿನಗಳ ಬಳಿಕ, ಶಾಸಕ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ತಮ್ಮನ ಮಗ ಚಂದ್ರಶೇಖರ್ ಶವವಾಗಿ ( Chandrashekhar Death Case ) ಪತ್ತೆಯಾಗಿದ್ದರು. ಚಂದ್ರು ಸಾವಿನ ಬಳಿಕ ಹಲವು ರಹಸ್ಯಗಳು, ಪ್ರಕರಣಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಕ್ಕುತ್ತಲೇ ಇವೆ. ಇದೀಗ ಚಂದ್ರಶೇಖರ್ ಶವ ಸಿಕ್ಕಾಗ ಒಳ ಉಡುಪೇ ಇರದಿದ್ದ ಮತ್ತೊಂದು ರಹಸ್ಯ ಬಯಲಾಗಿದೆ. BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ … Continue reading BIG NEWS: ಶಾಸಕ ರೇಣುಕಾಚಾರ್ಯ ಸಹೋದರ ಪುತ್ರನ ಸಾವಿನ ಹಿಂದಿನ ಮತ್ತೊಂದು ರಹಸ್ಯ ಬಯಲು | Chandrashekhar Death Case