ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳಿಗೆ ಬಹುಮುಖ್ಯ ಮಾಹಿತಿ ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಮೋಸ ಮಾಡಿದೆ. ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ’ ಎಂದು ಎಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳಿಗೆ … Continue reading ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್