BREAKING NEWS: ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೂಳೂರು ಬಸವನಗೌಡ ವಿಧಿವಶ
ಬಳ್ಳಾರಿ: ಲಿಂಗಾಯುತ ಸಮುದಾಯದ ಹಿರಿಯ ಮುಖಂಡ, ಬಳ್ಳಾರಿಯ ಮಾಜಿ ಸಂಸದ ಕೂಳೂರು ಬಸವನಗೌಡ(88) ವಿಧಿವಶರಾಗಿದ್ದಾರೆ. ಮಂಗಳೂರು ಬಾಂಬ್ ಸ್ಪೋಟ ; ಆಟೋ ಚಾಲಕನಿಗೆ ಸರ್ಕಾರದಿಂದ ಸೂಕ್ತ ಪರಿಹಾರ : ಸಚಿವ ಸುನೀಲ್ ಕುಮಾರ್ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೂಳೂರು ಬಸವನಗೌಡ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು(ನವೆಂಬರ್ 25) ಕೊನೆಯುಸಿರೆಳೆದರು.2000ರಲ್ಲಿ ಸೋನಿಯಾ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ನಾಳೆ(ನವೆಂಬರ್ 26) ಬಳ್ಳಾರಿಯ ವೀರಶೈವ … Continue reading BREAKING NEWS: ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೂಳೂರು ಬಸವನಗೌಡ ವಿಧಿವಶ
Copy and paste this URL into your WordPress site to embed
Copy and paste this code into your site to embed