ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ‘ನೀರಿನ ದರ ಏರಿಕೆ’ ಸುಳಿವು ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡೋದಕ್ಕೆ ಮುಂದಾಗಿದೆ. ಅದೇ ಶೀಘ್ರದಲ್ಲೇ ನೀರಿನ ದರ ಏರಿಕೆಯನ್ನು ಮಾಡುವಂತ ಸುಳಿವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂ ಎಸ್ ಎಸ್ ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಗಳು ಮುಂದೆ ಬರುತ್ತಿಲ್ಲ. ಸಧ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ … Continue reading ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ‘ನೀರಿನ ದರ ಏರಿಕೆ’ ಸುಳಿವು ನೀಡಿದ ಡಿಸಿಎಂ ಡಿಕೆಶಿ