BREAKING: ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ಬೇನಾಮಿ ಆಸ್ತಿ ಸಂಬಂಧ ಲೋಕಾಯುಕ್ತಕ್ಕೆ ದೂರು | CM Siddaramaiah

ಮೈಸೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟ ಎದುರಾಗಲಿದೆ ಎಂಬುದಾಗಿ ಹಲವರ ಮಾತು. ಈ ನಡುವೆ ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷಅಟ ಎದುರಾಗಿದೆ. ಅದೇ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿಂದ ಸ್ನೇಹಮಯಿ ಕೃಷ್ಣ ಅವರು, ಮುಖ್ಯಮಂತ್ರಿ ಸಿದ್ಧರಾಮಯಯ್ ಹಾಗೂ ಅವರ ಕುಟುಂಬಸ್ಥರು ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಸಿದ್ಧರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಖರೀದಿಸಿದೆ ಎಂಬುದಾಗಿ ಆರೋಪಿಸಿ ದೂರು … Continue reading BREAKING: ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ಬೇನಾಮಿ ಆಸ್ತಿ ಸಂಬಂಧ ಲೋಕಾಯುಕ್ತಕ್ಕೆ ದೂರು | CM Siddaramaiah