BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆಗೆ ಮತ್ತೊಂದು ಟ್ವಿಸ್ಟ್ : ʼವಾಟ್ಸಾಪ್ ಚಾಟ್ ತೆರೆದಿಡ್ತು ಕೊಲೆ ರಹಸ್ಯ | Chandrashekhar Guruji

ಹುಬ್ಬಳ್ಳಿ: ಸರಳವಾಸ್ತು  ಕೊಲೆಯಾದ ಚಂದ್ರಶೇಖರ್ ಗುರೂಜಿ ಕೇಸ್‌ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಒಂದೇ ಕುಟುಂಬದಂತಿದ್ದ ಗುರೂಜಿ ಪರಿವಾರ ಗ್ರೂಪ್‌ಗೆ ಅವರ ಅಣ್ಣನ ಮಕ್ಕಳೇ ಮುಖ್ಯ ಕಾರಣ ಅನ್ನೋದು ಮಾಹಿತಿ ಬಹಿರಂಗವಾಗಿದೆ. BIG NEWS: ಮೀಸಲಾತಿ ಹೆಚ್ಚಳದ ಬೆನ್ನಲೇ ಒಳಮೀಸಲಾತಿ ಜಾರಿಗೆ ಪ.ಜಾತಿ ಎಡಗೈ ಮತ್ತು ಬಲಗೈ ಸಮುದಾಯದವರ ಒತ್ತಡ ಸರಳವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಿದೆ. ಇದಕ್ಕೆ ಪ್ರಮುಖ ಕಾರಣ ಆಪ್ತರಲ್ಲಿ ಮೂಡಿದ ಮನಸ್ತಾಪ. ಯಾವಾಗ ಅವರ ಅಣ್ಣನ ಮಕ್ಕಳು, ಗುರೂಜಿ ಕಂಪನಿಗೆ … Continue reading BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆಗೆ ಮತ್ತೊಂದು ಟ್ವಿಸ್ಟ್ : ʼವಾಟ್ಸಾಪ್ ಚಾಟ್ ತೆರೆದಿಡ್ತು ಕೊಲೆ ರಹಸ್ಯ | Chandrashekhar Guruji