BREAKING: ಮಂಗಳೂರಲ್ಲಿ ‘ಬಿಜೆಪಿ ಕಾರ್ಯಕರ್ತ’ರಿಂದ ‘ಸಿಎಂ ಕಾರಿ’ಗೆ ಮುತ್ತಿಗೆ ಯತ್ನ, ಹೈಡ್ರಾಮಾ

ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕೋದಕ್ಕೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಇಂದು ನಡೆದಿದೆ. ಅಲ್ಲದೇ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ ಕೂಗಿ ಹೈಡ್ರಾಮಾವನ್ನೇ ಏರ್ಪೋರ್ಟ್ ಬಳಿಯ್ಲಲಿ ನಡೆಸಲಾಗಿದೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಇಂದು ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ಮುಟ್ಟಿದೆ. ವಿಮಾನ ನಿಲ್ದಾಣ ಬಳಿಯಲ್ಲಿ ಸಿಎಂ ಕಾರಿಗೆ ಕಪ್ಪು ಭಾವುಟ … Continue reading BREAKING: ಮಂಗಳೂರಲ್ಲಿ ‘ಬಿಜೆಪಿ ಕಾರ್ಯಕರ್ತ’ರಿಂದ ‘ಸಿಎಂ ಕಾರಿ’ಗೆ ಮುತ್ತಿಗೆ ಯತ್ನ, ಹೈಡ್ರಾಮಾ