Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM

ದೆಹಲಿ ಸ್ಪೋಟದ ಬೆನ್ನಲ್ಲೇ ರಾಜಸ್ಥಾನದಲ್ಲಿ ಬರೋಬ್ಬರಿ 150 ಕೆಜಿ ಅಮೋನಿಯಂ ನೈಟ್ರೇಟ್ ಸ್ಪೋಟಕ ವಶಕ್ಕೆ

31/12/2025 4:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ
KARNATAKA

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ

By kannadanewsnow0926/01/2025 3:51 PM

ಶಿವಮೊಗ್ಗ: ಜಿಲ್ಲೆಯಲ್ಲಿ ಸುದ್ದಿ ಸಾಗರ ಎನ್ನುವಂತ ವೆಬ್ ಸೈಟ್, ವಾಟ್ಸ್ ಆಪ್ ಗ್ರೂಪ್ ಮೂಲಕ ಚಿರ ಪರಿಚಿತರಾದಂತ ಪತ್ರಕರ್ತ, ಇದೀಗ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ವ್ಯಹಿಸಲಾಗಿದ್ದು, ಇನ್ನಷ್ಟು ಚಿಕಿತ್ಸೆಗೆ ಖರ್ಚಾಗಲಿದೆ ಎಂಬುದಾಗಿ ವೈದ್ಯರ ಮಾತು. ಹೀಗಾಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದಂತ ಪತ್ರಕರ್ತನ ನೆರವಿಗಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆಯ ತಾಲ್ಲೂಕು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಂತವರು ಉಮೇಶ್ ಮೊಗವೀರ. ಇದಷ್ಟೇ ಅಲ್ಲದೇ ಸುದ್ದಿ ಸಾಗರದ ಮೂಲಕವೂ ತಾಲ್ಲೂಕಿನ ಜನತೆಯಲ್ಲಿ ಉಮೇಶ್ ಮೊಗವೀರ ಪ್ರಸಿದ್ಧ ಪತ್ರಕರ್ತರು. ಯಾವುದೇ ಮುಲಾಜಿಗೆ ಒಳಗಾಗದೇ ತಮ್ಮ ಪತ್ರಿಕೋದ್ಯಮ ನಿರ್ವಹಿಸುತ್ತಿದ್ದಂತ ಅವರು, ನೇರ, ನಿಷ್ಠೂರ ಪತ್ರಕರ್ತರೆಂದೇ ಗುರುತಿಸಿಕೊಂಡವರು.

ಕಳೆದ ಜನವರಿ 23, 2025ರಂದು ದಿಢೀರ್ ರಕ್ತದೊತ್ತಡ ಹೆಚ್ಚಾಗಿ ಕುಸಿದು ಬಿದ್ದಂತ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಕೋಮಾದಲ್ಲಿದ್ದಂತ ಉಮೇಶ್ ಮೊಗವೀರ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಮೆದುಳಿನಲ್ಲಿ ರಕ್ತಸ್ತ್ರಾವವಾಗಿದ್ದನ್ನು ಶಸ್ತ್ರ ಚಿಕಿತ್ಸೆ ಮೂಲಕ ಸರಿ ಪಡಿಸಿದ್ದಾರೆ. ಸದ್ಯ ಕೋಮಾದಲ್ಲೇ ಇರುವಂತ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಆರ್ಥಿಕವಾಗಿ ಅಷ್ಟೇನೂ ಸಬಲರಲ್ಲದಂತ ಪತ್ರಕರ್ತ ಉಮೇಶ್ ಮೊಗವೀರ ಅವರ ಕುಟುಂಬ ಚಿಕಿತ್ಸೆಗಾಗಿ ದಾನಿಗಳ ನೆರವಿನಿಂದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದೆ. ಓದುಗರಾದಂತ ನೀವುಗಳು ನಿಮ್ಮ ಕೈಲಾದ ಸಹಾಯವನ್ನು ಪತ್ರಕರ್ತ ಉಮೇಶ್ ಮೊಗವೀರ ಅವರ ಚಿಕಿತ್ಸೆಗಾಗಿ ಮಾಡುವಂತೆ ಕೋರಿದೆ.

ನಿಮ್ಮ ನೆರವಿನ ಸಹಾಯವನ್ನು ಉಮೇಶ್ ಮೊಗವೀರ ಅವರ ಸಂಬಂಧಿಯಾದಂತ ನಿತಿನ್.ಟಿ ಅವರ ಪೋನ್ ಪೇ, ಜಿ ಪೇ ಸಂಖ್ಯೆ 7411797384ಗೆ ಮಾಡಬಹುದಾಗಿದೆ. ಇಲ್ಲವೇ ಮಮತಾ ( MAMATHA) ಅವರ ಬ್ಯಾಂಕ್ ಆಫ್ ಬರೋಡ A/C No: 81920100001455. Branch: Nada, IFSC Code: BARBOVJNADA, MICR Code: 576012208 ಗೆ ಸಂದಾಯ ಮಾಡಲು ವಿನಂತಿಸಲಾಗಿದೆ. ಈ ಕೆಳಗಿನ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿಯೂ ನಿಮ್ಮ ಕೈಲಾದ ಸಹಾಯ ಮಾಡಿ.

ಸುಡಾನ್ ನಲ್ಲಿ ಆಸ್ಪತ್ರೆ ಮೇಲೆ ದಾಳಿ: 70 ಮಂದಿ ಸಾವು | Attack on Hospital

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆಯ ದಿನಾಂಕ ಬದಲಾವಣೆ : ಫೆ.15ರ ಬದಲು 17ಕ್ಕೆ ಫಿಕ್ಸ್

Share. Facebook Twitter LinkedIn WhatsApp Email

Related Posts

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM3 Mins Read

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM1 Min Read

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM2 Mins Read
Recent News

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM

ದೆಹಲಿ ಸ್ಪೋಟದ ಬೆನ್ನಲ್ಲೇ ರಾಜಸ್ಥಾನದಲ್ಲಿ ಬರೋಬ್ಬರಿ 150 ಕೆಜಿ ಅಮೋನಿಯಂ ನೈಟ್ರೇಟ್ ಸ್ಪೋಟಕ ವಶಕ್ಕೆ

31/12/2025 4:11 PM

BREAKING: ಇಂದೋರ್ ನಲ್ಲಿ ಕಲುಷಿತ ನೀರು ಸೇವಿಸಿ 7 ಮಂದಿ ಸಾವು, 100ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

31/12/2025 3:53 PM
State News
KARNATAKA

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

By kannadanewsnow0931/12/2025 6:07 PM KARNATAKA 3 Mins Read

“ಶ್ರೀ ಮಹಾಲಕ್ಷ್ಮೀ” ಪೂಜೆಯನ್ನು ಮಾಡುವ ಸ್ತ್ರೀಯರು “ತೆಂಗಿನಕಾಯಿ” ಯನ್ನು ಪುರುಷರಿಂದ ಒಡೆಸಿ, ನೀವು ಬೇಡ..! “ತೆಂಗಿನಕಾಯಿ” ಯನ್ನು ತಾಂಬೂಲದೊಡನೆ ದಾನ…

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM

ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

31/12/2025 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.