Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ: ಜಸ್ಟ್ ಹೀಗೆ ಮಾಡಿ ನೋಡಿ

17/08/2025 5:34 AM
National Indian Military College, Dehradun.

ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

17/08/2025 5:31 AM

GST reforms | ಜಿಎಸ್‌ಟಿ ಸ್ಲ್ಯಾಬ್‌ ಇಳಿಕೆ ಬಳಿಕ ಭಾರತದಲ್ಲಿ ಏನು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

17/08/2025 5:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
KARNATAKA

ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By kannadanewsnow0717/08/2025 5:31 AM
National Indian Military College, Dehradun.

ಬೆಂಗಳೂರು: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ, ಕಾಲೇಜಿನಲ್ಲಿ, ಜುಲೈ 2026ನೇ ಅಧಿವೇಶನಕ್ಕಾಗಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025ನೇ ಡಿಸೆಂಬರ್ 7 ರಂದು ನಡೆಸಲಾಗುವುದು.

ಅಭ್ಯರ್ಥಿಗಳು ಸರ್ಕಾರÀದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ದಿನಾಂಕ 01-07-2026 ರಂತೆ 11-1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ, ಶುಲ್ಕ ಸಾಮಾನ್ಯ ವರ್ಗಕ್ಕೆ  ರೂ.98650/-ಗಳು  ಹಾಗೂ ಎಸ್‍ಸಿ/ ಎಸ್‍ಟಿ ವರ್ಗಕ್ಕೆ ರೂ 81850/- ಗಳಾಗಿರುತ್ತದೆ. ಈ ಶುಲ್ಕ ಕಾಲ ಕಾಲಕ್ಕೆ ಹೆಚ್ಚಾಗಬಹುದು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/- ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿದ್ಯಾರ್ಥಿಯು ಪದವೀಧರರಾದ ಬಳಿಕ ಹಿಂತಿರುಗಿಸಲಾಗುವುದು.

ಅರ್ಜಿ ನಮೂನೆಗಳನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ, ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ –  248003 ಈ ವಿಳಾಸದ ಮೂಲಕ ಪಡೆಯಬಹುದು.

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಪರಿಶಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು.  “THE COMMANDANT RIMC FUND” PAYABLE AT HDFC BANK, BALLUPUR CHOWK DEHRADUN (BANK CODE, 1399), UTTARAKHAND ವಿಳಾಸ, ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರÀಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಆರ್‍ಐಎಂಸಿ ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ. ಪಾವತಿ ಸ್ವೀಕರಿಸಿದ  ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೆÇೀಸ್ಟ್ ಮೂಲಕ ರವಾನಿಸಲಾಗುತ್ತದೆ.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮುನ್ಸಿಪಾಲಿಟಿ / ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾμÉಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ದೃಢೀಕೃತ ಪ್ರತಿ, 5 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ಆಂಗ್ಲ ಭಾμÉಯಲ್ಲಿ ನೀಡಿದ ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ ನೊಂದಾಯಿತ ಅಂಚೆದ್ವಾರ ರವಾನಿಸಲು ರೂ. 42ರ ಅಂಚೆ ಚೀಟಿ ಅಂಟಿಸಿದ ಸ್ವ ವಿಳಾಸ ಲಕೋಟೆ,  ಶಾಲಾ ಶಾಚಾರ್ಯರು / ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಧೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ,  ತಹಸೀಲ್ದಾರರಿಂದ ಕರ್ನಾಟಕ ರಾಜ್ಯದ ವಾಸಸ್ಥಾನ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಅಡಕಗಳೊಂದಿಗೆ 2025 ನೇ ಅಕ್ಟೋಬರ್ 15 ರೊಳಗಾಗಿ ನಿರ್ದೆಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರ್ಯಪ್ಪ ರಸ್ತೆ, ಬೆಂಗಳೂರು – 25 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://admission.schoolmitra.com/#/admission/new Enquiry/6396eff3fc26e41841a5afd6 ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications are invited for admission to Class 8 at National Indian Military College Dehradun.
Share. Facebook Twitter LinkedIn WhatsApp Email

Related Posts

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ: ಜಸ್ಟ್ ಹೀಗೆ ಮಾಡಿ ನೋಡಿ

17/08/2025 5:34 AM3 Mins Read

BREAKING: ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಕೆಳಗೆ ಬೆಂಕಿ: ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

16/08/2025 10:07 PM1 Min Read

ಬಿಬಿಎಂಪಿ 6 ವಲಯಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ, ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವು

16/08/2025 9:34 PM2 Mins Read
Recent News

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ: ಜಸ್ಟ್ ಹೀಗೆ ಮಾಡಿ ನೋಡಿ

17/08/2025 5:34 AM
National Indian Military College, Dehradun.

ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

17/08/2025 5:31 AM

GST reforms | ಜಿಎಸ್‌ಟಿ ಸ್ಲ್ಯಾಬ್‌ ಇಳಿಕೆ ಬಳಿಕ ಭಾರತದಲ್ಲಿ ಏನು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

17/08/2025 5:23 AM

ನಿಮ್ಗೆ ಗೊತ್ತಾ.? ಭಾರತದ ಈ ಜಿಲ್ಲೆಯಲ್ಲಿ ಎರಡು ದೇಶಗಳ ರೈಲು ನಿಲ್ದಾಣಗಳಿವೆ.!

16/08/2025 10:14 PM
State News
KARNATAKA

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ: ಜಸ್ಟ್ ಹೀಗೆ ಮಾಡಿ ನೋಡಿ

By kannadanewsnow0917/08/2025 5:34 AM KARNATAKA 3 Mins Read

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ.…

National Indian Military College, Dehradun.

ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

17/08/2025 5:31 AM

BREAKING: ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಕೆಳಗೆ ಬೆಂಕಿ: ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

16/08/2025 10:07 PM

ಬಿಬಿಎಂಪಿ 6 ವಲಯಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ, ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವು

16/08/2025 9:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.