Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

BREAKING : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ : ರಾಮಲಿಂಗಾರೆಡ್ಡಿ ಅಸಮಾಧಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
KARNATAKA

ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿವಮೊಗ್ಗ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೇ.75 ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳ ಅಭ್ಯರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevsindhuservices.karnataka.gov.in ನಲ್ಲಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು.

ಮಾ.10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತಿರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.

ಅಭ್ಯರ್ಥಿಗಳು ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ವಿಶೇಷ ವರ್ಗಗಳಿಗೆ ಬೇಕಾಗಿರುವ ಪ್ರಮಾಣ ಪತ್ರ(ಬಾಲ ಕಾರ್ಮಿಕ ಮಕ್ಕಳು/ಅನಾಥ ಮಕ್ಕಳು/ವಿಧವೆಯರ ಮಕ್ಕಳು/ಮಾಜಿ ಸೈನಿಕರ ಮಕ್ಕಳು/ಸಫಾಯಿ ಕರ್ಮಚಾರಿ ಮಕ್ಕಳು/ಆತ್ಮಹತ್ಯೆ ರೈತರ ಮಕ್ಕಳು/ಸ್ಥಳೀಯ ಅಭ್ಯರ್ಥಿ ಮಕ್ಕಳು/ವಿಶೇಷ ದುರ್ಬಲ ವರ್ಗ)ವನ್ನು ಸಲ್ಲಿಸಬೇಕು.

ಪ್ರವೇಶ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅಲ್ಪಸಂಖ್ಯಾತರ ನಿರ್ದೇಶನಾಯದ ವತಿಯಿಂದ ನಡೆಸುವ ಪ್ರವೇಶ ಪರೀಕ್ಷೆಯನ್ನು ಬರೆಯಬೇಕು. ವಸತಿ ಶಾಲೆಯ ಆಯ್ಕೆಗೆ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳೇ ನೇರ ಮಾನದಂಡವಾಗಿರುತ್ತದೆ. ಪ್ರವೇಶ ಪರೀಕ್ಷೆಯು 100 ಅಂಕಗಳ ಬಹು ಆಯ್ಕೆ ಮಾದರಿಯಲ್ಲಿರುತ್ತದೆ.

ಮಾಹಿತಿ ಕೇಂದ್ರಗಳ ಸಂಪರ್ಕ ಸಂಖ್ಯೆ: ಮೇಲಿನ ಹನಸವಾಡಿ, ಶಿವಮೊಗ್ಗ 9483623537, ದೊಡ್ಡೇರಿ ಭದ್ರಾವತಿ 9591237905, ಶಿರಾಳಕೊಪ್ಪ 8310350361, ಉಡುಗಣಿ ಶಿಕಾರಿಪುರ 9036866642, ಶಿವಮೊಗ್ಗ 7676888388, ಭದ್ರಾವತಿ 9538853680, ತೀರ್ಥಹಳ್ಳಿ 8861982835, ಸೊರಬ 9513815513, ಶಿಕಾರಿಪುರ 7829136724, ಹೊಸನಗರ 9008447029, ಸಾಗರ 7338222907 ಆಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

BREAKING: ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಬರ್ಬರ ಹತ್ಯೆ: ಕೆರೆಗೆ ಶವ ಎಸೆದು ಪೊಲೀಸರಿಗೆ ಶರಣಾದ ಪತಿ

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

1 Min Read

BREAKING : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ : ರಾಮಲಿಂಗಾರೆಡ್ಡಿ ಅಸಮಾಧಾನ

1 Min Read

BREAKING : ಬಳ್ಳಾರಿಯಲ್ಲಿ ಭೀಕರ ಅಪಘಾತ : ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ-ಮಗ ದುರ್ಮರಣ!

1 Min Read
Recent News

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

BREAKING : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ : ರಾಮಲಿಂಗಾರೆಡ್ಡಿ ಅಸಮಾಧಾನ

BREAKING : ಬಳ್ಳಾರಿಯಲ್ಲಿ ಭೀಕರ ಅಪಘಾತ : ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ-ಮಗ ದುರ್ಮರಣ!

State News
KARNATAKA

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

By ಸುರೇಶ್‌ KARNATAKA 1 Min Read

ಬೆಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೂರ್ಯನಗರ ಠಾಣೆ ಪೋಲೀಸರು…

BREAKING : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ : ರಾಮಲಿಂಗಾರೆಡ್ಡಿ ಅಸಮಾಧಾನ

BREAKING : ಬಳ್ಳಾರಿಯಲ್ಲಿ ಭೀಕರ ಅಪಘಾತ : ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ-ಮಗ ದುರ್ಮರಣ!

GOOD NEWS : 2500 ಅಡಿ ವಸತಿ ಕಟ್ಟಡಗಳಿಗೆ ಒಂದು ಬಾರಿಯ ‘ಸ್ವಾಧೀನಾನುಭವ ಪ್ರಮಾಣಪತ್ರ’ ವಿನಾಯಿತಿ : ಸಿಎಂ ಡಿಕೆಶಿ ಘೋಷಣೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.