Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

29/01/2026 5:45 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ.13ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ, ಇ-ಸತ್ತು ವಿತರಣೆಗೆ ಸರ್ಕಾರ ಆದೇಶ

29/01/2026 5:40 AM

BIG NEWS: ‘ಸರ್ಕಾರಿ ವೈದ್ಯ’ರು ತಮ್ಮ ಆಸ್ಪತ್ರೆಗಳಲ್ಲಿ ‘OPD ಸೇವೆ’ ಮಾತ್ರ ನೀಡಬೇಕು, ‘IPD ಚಿಕಿತ್ಸೆ’ ನೀಡುವಂತಿಲ್ಲ: ರಾಜ್ಯ ಸರ್ಕಾರ

29/01/2026 5:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
KARNATAKA

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By kannadanewsnow0904/05/2024 5:11 PM

ಶಿವಮೊಗ್ಗ : 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು,  ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.  ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ  ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ -08182-223405 ನ್ನು ಸಂಪರ್ಕಿಸುವುದು. ಆನ್‍ಲೈನ್ https://khtigadag.ac.in/AdmissionForm.pdf  ರಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 31/05/2024 ರೊಳಗಾಗಿ ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-ಬೆಟಗೆರಿ-582102 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BREAKING: ಭೀಕರ ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

Prajwal Revanna Case: ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

29/01/2026 5:45 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ.13ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ, ಇ-ಸತ್ತು ವಿತರಣೆಗೆ ಸರ್ಕಾರ ಆದೇಶ

29/01/2026 5:40 AM1 Min Read

BIG NEWS: ‘ಸರ್ಕಾರಿ ವೈದ್ಯ’ರು ತಮ್ಮ ಆಸ್ಪತ್ರೆಗಳಲ್ಲಿ ‘OPD ಸೇವೆ’ ಮಾತ್ರ ನೀಡಬೇಕು, ‘IPD ಚಿಕಿತ್ಸೆ’ ನೀಡುವಂತಿಲ್ಲ: ರಾಜ್ಯ ಸರ್ಕಾರ

29/01/2026 5:37 AM2 Mins Read
Recent News

BIG NEWS : ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

29/01/2026 5:45 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ.13ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ, ಇ-ಸತ್ತು ವಿತರಣೆಗೆ ಸರ್ಕಾರ ಆದೇಶ

29/01/2026 5:40 AM

BIG NEWS: ‘ಸರ್ಕಾರಿ ವೈದ್ಯ’ರು ತಮ್ಮ ಆಸ್ಪತ್ರೆಗಳಲ್ಲಿ ‘OPD ಸೇವೆ’ ಮಾತ್ರ ನೀಡಬೇಕು, ‘IPD ಚಿಕಿತ್ಸೆ’ ನೀಡುವಂತಿಲ್ಲ: ರಾಜ್ಯ ಸರ್ಕಾರ

29/01/2026 5:37 AM

ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ

29/01/2026 5:33 AM
State News
KARNATAKA

BIG NEWS : ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5729/01/2026 5:45 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ.13ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ, ಇ-ಸತ್ತು ವಿತರಣೆಗೆ ಸರ್ಕಾರ ಆದೇಶ

29/01/2026 5:40 AM

BIG NEWS: ‘ಸರ್ಕಾರಿ ವೈದ್ಯ’ರು ತಮ್ಮ ಆಸ್ಪತ್ರೆಗಳಲ್ಲಿ ‘OPD ಸೇವೆ’ ಮಾತ್ರ ನೀಡಬೇಕು, ‘IPD ಚಿಕಿತ್ಸೆ’ ನೀಡುವಂತಿಲ್ಲ: ರಾಜ್ಯ ಸರ್ಕಾರ

29/01/2026 5:37 AM

ಅನರ್ಹ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಬಿಗ್ ಶಾಕ್ : ದಂಡದ ಜೊತೆಗೆ `ರೇಷನ್ ಕಾರ್ಡ್’ ರದ್ದು.!

29/01/2026 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.