Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಷ್ಟಕ್ಕೆ ಚಿನ್ನವಷ್ಟೇ ಅಲ್ಲ, ‘ಬೆಳ್ಳಿ’ ಕೂಡ ಆಗುತ್ತೆ ; ಏ.1ರಿಂದ ಬೆಳ್ಳಿ ಆಭರಣಗಳ ಮೇಲೆ ‘ಸಾಲ’ ಲಭ್ಯ!

19/12/2025 7:05 AM

BREAKING : ವಿಪಕ್ಷ ನಾಯಕ `ಉಸ್ಮಾನ್ ಹಾದಿ’ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | WATCH VIDEO

19/12/2025 7:00 AM

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

19/12/2025 6:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತರಿಗೆ ಮೊಬೈಲ್ ಜರ್ನಲಿಸಂ ಕಿಟ್ ನೀಡಲು ಅರ್ಜಿ ಆಹ್ವಾನ
KARNATAKA

ಪತ್ರಕರ್ತರಿಗೆ ಮೊಬೈಲ್ ಜರ್ನಲಿಸಂ ಕಿಟ್ ನೀಡಲು ಅರ್ಜಿ ಆಹ್ವಾನ

By kannadanewsnow0910/03/2025 6:38 PM

ಧಾರವಾಡ :  ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಒo-ಎo-ಏiಣ (ಮೊಬೈಲ್, ಟ್ರೈಪಡ್, ಮಯರಲೆಸ್ ಮೈಕ್, ಸೇರಿರುವ ಮೊಬೈಲ್ ಜರ್ನಲಿಸಂ ಕಿಟ್) ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಕೆಲವು ಷರತ್ತುಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.

ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು.

ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು.

ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು.

ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.

ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು.

ಸರ್ಕಾರದ ವಿವಿಧ ಸಮಿತಿ/ಸಂಸ್ಥೆಗಳಿಗೆ ನೇಮಕ ಮಾಡಿದ ನಾಮ ನಿರ್ದೇಶಿತ ಸದಸ್ಯರುಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ಮಾರ್ಚ 20, 2025 ರೊಳಗಾಗಿ ಇ-ಮೇಲ್ ವಿಳಾಸ: karnatakamediaacademy@gmail.com ಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೆÇೀಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ||. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅರ್ಜಿಗಳನ್ನು ಕಳುಹಿಸಬಹುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಮನಿಸಿ: ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

19/12/2025 6:54 AM1 Min Read

ರಾಜ್ಯದ ಜನತೆಯ ಗಮನಕ್ಕೆ : `BPL’ ರೇಷನ್ ಕಾರ್ಡ್ ಪಡೆಯಲು ಈ ಮಾನದಂಡಗಳು ಕಡ್ಡಾಯ.!

19/12/2025 6:50 AM2 Mins Read

BIG NEWS : ರಾಜ್ಯದ `ಹಾಸ್ಟೆಲ್’ಗಳಲ್ಲಿ ವಾರ್ಡನ್, ಮೇಲ್ವಿಚಾರಕರು ಈ ಕರ್ತವ್ಯಗಳ ಪಾಲನೆ ಕಡ್ಡಾಯ.!

19/12/2025 6:47 AM3 Mins Read
Recent News

ಕಷ್ಟಕ್ಕೆ ಚಿನ್ನವಷ್ಟೇ ಅಲ್ಲ, ‘ಬೆಳ್ಳಿ’ ಕೂಡ ಆಗುತ್ತೆ ; ಏ.1ರಿಂದ ಬೆಳ್ಳಿ ಆಭರಣಗಳ ಮೇಲೆ ‘ಸಾಲ’ ಲಭ್ಯ!

19/12/2025 7:05 AM

BREAKING : ವಿಪಕ್ಷ ನಾಯಕ `ಉಸ್ಮಾನ್ ಹಾದಿ’ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | WATCH VIDEO

19/12/2025 7:00 AM

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

19/12/2025 6:54 AM

ಅರ್ಜೆಂಟೀನಾ ಫ್ಯಾನ್ ಕ್ಲಬ್ ಅಧ್ಯಕ್ಷರ ವಿರುದ್ಧ 50 ಕೋಟಿ ಮೊಕದ್ದಮೆ ಹೂಡಿದ ಸೌರವ್ ಗಂಗೂಲಿ

19/12/2025 6:53 AM
State News
KARNATAKA

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5719/12/2025 6:54 AM KARNATAKA 1 Min Read

ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗದ 07 ಜಿಲ್ಲೆಗಳ 1345 ಸರ್ಕಾರಿ ಪ್ರೌಢಶಾಲೆಗಳಲ್ಲಿ…

ರಾಜ್ಯದ ಜನತೆಯ ಗಮನಕ್ಕೆ : `BPL’ ರೇಷನ್ ಕಾರ್ಡ್ ಪಡೆಯಲು ಈ ಮಾನದಂಡಗಳು ಕಡ್ಡಾಯ.!

19/12/2025 6:50 AM

BIG NEWS : ರಾಜ್ಯದ `ಹಾಸ್ಟೆಲ್’ಗಳಲ್ಲಿ ವಾರ್ಡನ್, ಮೇಲ್ವಿಚಾರಕರು ಈ ಕರ್ತವ್ಯಗಳ ಪಾಲನೆ ಕಡ್ಡಾಯ.!

19/12/2025 6:47 AM

BIG NEWS : ರಾಜ್ಯ ಸರ್ಕಾರದಿಂದ ಕಂದಾಯ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ : `ಹಕ್ಕುಪತ್ರ, ಖಾತಾ’ ನೀಡಲು ಕ್ರಮ.!

19/12/2025 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.