Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ಗೊಂದಲ : ಜು.25ಕ್ಕೆ ಬೇಕರಿ, ಕಾಂಡಿಮೆಂಟ್ಸ್ ಬಂದ್!

18/07/2025 4:08 PM

1ನೇ ಕ್ಲಾಸ್’ನಿಂದ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ವೇತನ’ ; ಆಯ್ಕೆಯಾದ್ರೆ ವರ್ಷಕ್ಕೆ 75 ಸಾವಿರ ರೂ. ಹಣ ಸಿಗುತ್ತೆ!

18/07/2025 3:51 PM

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೊಪ್ಪಳದಲ್ಲಿ ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ನಿಂದ ಸಾವು!

18/07/2025 3:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುವ ಪರಿವರ್ತಕತರು ಮತ್ತು ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ
KARNATAKA

ಯುವ ಪರಿವರ್ತಕತರು ಮತ್ತು ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ

By kannadanewsnow0902/01/2024 2:04 PM

ಶಿವಮೊಗ್ಗ : ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 7,000/-ಗಳನ್ನು ನೀಡಲಾಗುವುದು.

ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 9,000/-ಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂ.ಸಂ.: 08182-223328 ನ್ನು ಸಂಪರ್ಕಿಸುವುದು.

Bitcoin: ಏಪ್ರಿಲ್.2022ರ ನಂತರ ಮೊದಲ ಬಾರಿಗೆ ‘45,000 ಡಾಲರ್’ ಗಡಿದಾಟಿದ ‘ಬಿಟ್ಕಾಯಿನ್’

ರೈಲು ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ: ಕೇಂದ್ರದಿಂದ ವಿವರಗಳನ್ನು ಕೋರಿದ ಸುಪ್ರೀಂ ಕೋರ್ಟ್

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ಗೊಂದಲ : ಜು.25ಕ್ಕೆ ಬೇಕರಿ, ಕಾಂಡಿಮೆಂಟ್ಸ್ ಬಂದ್!

18/07/2025 4:08 PM1 Min Read

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೊಪ್ಪಳದಲ್ಲಿ ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ನಿಂದ ಸಾವು!

18/07/2025 3:47 PM1 Min Read

ಬ್ರಿಟಿಷರು, ಮೊಘಲರ ಆಳ್ವಿಕೆಯಿಂದ ಗುಲಾಮಗಿರಿ ಬೆಳೆದಿದೆ, ಅದು ಹೋಗಬೇಕು : ಸಿಎಂ ಸಿದ್ದರಾಮಯ್ಯ

18/07/2025 3:40 PM1 Min Read
Recent News

BREAKING : ಬೆಂಗಳೂರಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ಗೊಂದಲ : ಜು.25ಕ್ಕೆ ಬೇಕರಿ, ಕಾಂಡಿಮೆಂಟ್ಸ್ ಬಂದ್!

18/07/2025 4:08 PM

1ನೇ ಕ್ಲಾಸ್’ನಿಂದ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ವೇತನ’ ; ಆಯ್ಕೆಯಾದ್ರೆ ವರ್ಷಕ್ಕೆ 75 ಸಾವಿರ ರೂ. ಹಣ ಸಿಗುತ್ತೆ!

18/07/2025 3:51 PM

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೊಪ್ಪಳದಲ್ಲಿ ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ನಿಂದ ಸಾವು!

18/07/2025 3:47 PM

ಬ್ರಿಟಿಷರು, ಮೊಘಲರ ಆಳ್ವಿಕೆಯಿಂದ ಗುಲಾಮಗಿರಿ ಬೆಳೆದಿದೆ, ಅದು ಹೋಗಬೇಕು : ಸಿಎಂ ಸಿದ್ದರಾಮಯ್ಯ

18/07/2025 3:40 PM
State News
KARNATAKA

BREAKING : ಬೆಂಗಳೂರಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ಗೊಂದಲ : ಜು.25ಕ್ಕೆ ಬೇಕರಿ, ಕಾಂಡಿಮೆಂಟ್ಸ್ ಬಂದ್!

By kannadanewsnow0518/07/2025 4:08 PM KARNATAKA 1 Min Read

ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ಗೊಂದಲ ಹೆಚ್ಚಾಗುತ್ತಿದೆ ಬೆಂಗಳೂರಿನ ಬೇಕರಿ ಮತ್ತು ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ಆತಂಕ ಶುರುವಾಗಿದ್ದು…

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೊಪ್ಪಳದಲ್ಲಿ ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ನಿಂದ ಸಾವು!

18/07/2025 3:47 PM

ಬ್ರಿಟಿಷರು, ಮೊಘಲರ ಆಳ್ವಿಕೆಯಿಂದ ಗುಲಾಮಗಿರಿ ಬೆಳೆದಿದೆ, ಅದು ಹೋಗಬೇಕು : ಸಿಎಂ ಸಿದ್ದರಾಮಯ್ಯ

18/07/2025 3:40 PM

ತಳ್ಳೋಗಾಡಿ ವ್ಯಾಪಾರಿಗಳಿಗೂ ತೆರಿಗೆ ಇಲಾಖೆ ಶಾಕ್: ಹೂವಿನ ವ್ಯಾಪಾರಿಗೆ 52 ಲಕ್ಷ ಕಟ್ಟುವಂತೆ ನೋಟಿಸ್

18/07/2025 3:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.