Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡಿ 1 ವರ್ಷ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ : ಮೋದಿ ಕರೆ!

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

BIG NEWS : ತಮಿಳುನಾಡಿನ ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ : ಯಾರಿದು ಸೆಲ್ವಿ ಕೀರ್ತನ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ
KARNATAKA

Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ

By ವಸಂತ್‌ ಬಿ ಈಶ್ವರಗೆರೆ

ಶಿವಮೊಗ್ಗ : ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಜನ ಆರೋಗ್ಯ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಹಾಗೂ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕವಾಗಿದ್ದು, ಪ್ರಸ್ತುತ 3 ಯುವ ಪರಿವರ್ತಕರು ಮತ್ತು 1 ಯುವ ಸಮಾಲೋಚಕರ ಹುದ್ದೆ ಖಾಲಿ ಇದ್ದು, ಪದವಿ ಒಳಗೊಂಡಂತೆ ಸೈಕಾಲಜಿ, ಸೋಷಿಯಲ್ ವರ್ಕ್ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಯುವ ಪರಿವರ್ತಕರ ಹುದ್ದೆಗೆ ಕನಿಷ್ಠ 21 ರಿಂದ 35 ವರ್ಷದ ವಯಸ್ಸಿನವರಾಗಿರಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಇರಬೇಕು. ಇವರಿಗೆ ಗೌರವಧನವಾಗಿ ರೂ. 7 ಸಾವಿರ ನೀಡಲಿದ್ದು, ಪ್ರತಿ ಜಿಲ್ಲೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತದೆ.

ಯುವ ಸಮಾಲೋಚಕರ ಹುದ್ದೆಗೆ 21 ರಿಂದ 35 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದ್ದು ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡುವ ಆಸಕ್ತಿ, ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹೊಂದಿರಬೇಕು ರೂ.9000 ಗೌರವಧನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರದ ನೆಹರು ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

BREAKING:ಅಯೋಧ್ಯೆ ರಾಮ ಮಂದಿರದ ಮೇಲೆ ಅಪರಿಚಿತ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ, FIR ದಾಖಲು

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

1 Min Read

BREAKING : ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

1 Min Read

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

2 Mins Read
Recent News

ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡಿ 1 ವರ್ಷ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ : ಮೋದಿ ಕರೆ!

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

BIG NEWS : ತಮಿಳುನಾಡಿನ ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ : ಯಾರಿದು ಸೆಲ್ವಿ ಕೀರ್ತನ?

ಭುವಿ ಕಮಾಲ್, ಮುಂಬೈ ತಂಡ ಸೋಲಿಸಿ ಅಗ್ರಸ್ಥಾನಕ್ಕೆ ಏರಿದ ‘RCB’ : ಟೂರ್ನಿಯಿಂದಲೇ ಹೊರಬಿದ್ದ ಮುಂಬೈ!

State News
KARNATAKA

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

By ಸುರೇಶ್‌ KARNATAKA 1 Min Read

ಬೆಂಗಳೂರು : ನಿನ್ನೆ ಒಂದು ಕಡೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕನೊಬ್ಬ ಸಾವನ್ನಪ್ಪಿದ್ದರೆ, ಇನ್ನೊಂದು…

BREAKING : ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.