Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ
KARNATAKA

Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಜನ ಆರೋಗ್ಯ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಹಾಗೂ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕವಾಗಿದ್ದು, ಪ್ರಸ್ತುತ 3 ಯುವ ಪರಿವರ್ತಕರು ಮತ್ತು 1 ಯುವ ಸಮಾಲೋಚಕರ ಹುದ್ದೆ ಖಾಲಿ ಇದ್ದು, ಪದವಿ ಒಳಗೊಂಡಂತೆ ಸೈಕಾಲಜಿ, ಸೋಷಿಯಲ್ ವರ್ಕ್ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಯುವ ಪರಿವರ್ತಕರ ಹುದ್ದೆಗೆ ಕನಿಷ್ಠ 21 ರಿಂದ 35 ವರ್ಷದ ವಯಸ್ಸಿನವರಾಗಿರಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಇರಬೇಕು. ಇವರಿಗೆ ಗೌರವಧನವಾಗಿ ರೂ. 7 ಸಾವಿರ ನೀಡಲಿದ್ದು, ಪ್ರತಿ ಜಿಲ್ಲೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತದೆ.

ಯುವ ಸಮಾಲೋಚಕರ ಹುದ್ದೆಗೆ 21 ರಿಂದ 35 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದ್ದು ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡುವ ಆಸಕ್ತಿ, ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹೊಂದಿರಬೇಕು ರೂ.9000 ಗೌರವಧನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರದ ನೆಹರು ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

BREAKING:ಅಯೋಧ್ಯೆ ರಾಮ ಮಂದಿರದ ಮೇಲೆ ಅಪರಿಚಿತ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ, FIR ದಾಖಲು

Share. Facebook Twitter LinkedIn WhatsApp Email

Related Posts

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

2 Mins Read

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

1 Min Read
Recent News

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

State News
KARNATAKA

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ದೀರ್ಘಕಾಲದ ಕಾಯುವಿಕೆ ಮತ್ತು ನಿರಂತರ ಹೋರಾಟಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಕಾಂಗ್ರೆಸ್ ಪಕ್ಷದ ಪರಮ ನಿಷ್ಠಾವಂತ ನಾಯಕ ಹಾಗೂ…

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.