ಶಿವಮೊಗ್ಗ  : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಗಳ ವತಿಯಿಂದ 2022-23ನೇ ಸಾಲನ ಕೌಶಲ್ಯ ತರಬೇತಿ ಯೋಜನೆಯಡಿ ಟಿಲಿವಿಷನ್ ಜರ್ನಲಿಸಂ ತರಬೇತಿ, ವಿಡಿಯೋ ಜರ್ನಲಿಸಂ, ಕ್ಯಾಮರಾಮನ್, ನಿರೂಪಣೆ, ವರದಿಗಾರಿಕೆ/ಕಾಫಿ ಎಡಿಟರ್, ಬುಲೆಟಿಂಗ್ ಪ್ರೋಡ್ಯೂಸರ್ ತರಬೇತಿಗಳಿಗೆ ಆಸಕ್ತ ಅರ್ಹ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

BREAKING NEWS: ಕಾಮನ್ ವೆಲ್ತ್ ಗೇಮ್ಸ್: ಜುಡೋಕಾ ವಿಜಯ್ ಕುಮಾರ್ ಯಾದವ್ ಗೆ ಕಂಚಿನ ಪದಕ | Judoka Vijay Kumar Yadav

ನಿಗಧಿತ ನಮೂನೆ ಅರ್ಜಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 10 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ, ದೂರವಾಣಿ ಸಂಖ್ಯೆ: 08182-224349 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ: ಡೀಸೆಲ್ ಸಬ್ಸಿಡಿ ಯೋಜನೆ ‘ರೈತಶಕ್ತಿ’ ಅನುಷ್ಟಾನ

Share.
Exit mobile version