ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ  : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಗಳ ವತಿಯಿಂದ 2022-23ನೇ ಸಾಲನ ಕೌಶಲ್ಯ ತರಬೇತಿ ಯೋಜನೆಯಡಿ ಟಿಲಿವಿಷನ್ ಜರ್ನಲಿಸಂ ತರಬೇತಿ, ವಿಡಿಯೋ ಜರ್ನಲಿಸಂ, ಕ್ಯಾಮರಾಮನ್, ನಿರೂಪಣೆ, ವರದಿಗಾರಿಕೆ/ಕಾಫಿ ಎಡಿಟರ್, ಬುಲೆಟಿಂಗ್ ಪ್ರೋಡ್ಯೂಸರ್ ತರಬೇತಿಗಳಿಗೆ ಆಸಕ್ತ ಅರ್ಹ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಕಾಮನ್ ವೆಲ್ತ್ ಗೇಮ್ಸ್: ಜುಡೋಕಾ ವಿಜಯ್ ಕುಮಾರ್ ಯಾದವ್ ಗೆ ಕಂಚಿನ ಪದಕ | Judoka Vijay Kumar Yadav ನಿಗಧಿತ ನಮೂನೆ ಅರ್ಜಿಯನ್ನು … Continue reading ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ