‘ಆಸಿಡ್ ಸಂತ್ರಸ್ತ ಮಹಿಳೆ’ಯರ ಗಮನಕ್ಕೆ: ‘2.5 ಲಕ್ಷ’ದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆ್ಯಸಿಡ್ ಸಂತ್ರಸ್ತರಿಗೆ ನೆರವಾಗೋ ನಿಟ್ಟಿನಲ್ಲಿ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ 2.5 ಲಕ್ಷದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಆರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ವಾರ್ತಾ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿಯು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಎಷ್ಟೇ ಉಗ್ರ ಶಿಕ್ಷೆಗೆ ಗುರಿಮಾಡಿದರೂ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಟ್ಟಂತಾಗುವುದಿಲ್ಲ. ಆದರೆ ಸಂತ್ರಸ್ತೆಯ ನೋವಿಗೆ ಸ್ಪಂದಿಸುವ ಮೂಲಕ ಆಕೆಗೆ ವೈದ್ಯಕೀಯ ನೆರವು, ಆಪ್ತಸಮಾಲೋಚನೆ, ಕಾನೂನು ನೆರವು ಇತ್ಯಾದಿ ಸೌಲಭ್ಯಗಳ ಜೊತೆಗೆ ಆಕೆಗೆ ಪುನರ್‌ಜೀವನ … Continue reading ‘ಆಸಿಡ್ ಸಂತ್ರಸ್ತ ಮಹಿಳೆ’ಯರ ಗಮನಕ್ಕೆ: ‘2.5 ಲಕ್ಷ’ದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ