ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕೃರ್ಷ ಅಭಿಯಾನ ಯೋಜನೆಯಡಿ ಫಲಾನುಭವಿ ಆಧಾರಿತ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತಾಲ್ಲೂಕುಗಳ ಗ್ರಾಮಗಳು: ಕಂಪ್ಲಿ: ತಾಲ್ಲೂಕಿನ ಉಪ್ಪಾರಹಳ್ಳಿ, ಬೆಳುಗೋಡುಹಾಳು, ಸಣಾಪುರ, ಮುದ್ದಾಪುರ-02, ಮುದ್ದಾಪುರ-10, ರಾಮಸಾಗರ, ಕಣವಿ ತಿಮ್ಮಲಾಪುರ, ದೇವಸಮುದ್ರ, ಚಿಕ್ಕ ಜಾಯಿಗನೂರು, ಹಿರೇ ಜಾಗನೂರು, ಹಂಪದೇವನಹಳ್ಳಿ, ಜವುಕು, ಮೆಟ್ರಿ, ದೇವಲಾಪುರ, ಸುಗ್ಗೇನಹಳ್ಳಿ, ಸೋಮಲಾಪುರ, ಮಾವಿನಹಳ್ಳಿ, ಹೊನ್ನಳ್ಳಿ, ನೆಲ್ಲುಡಿ, ಕೊಟ್ಟಾಲ್ ಕ್ಯಾಂಪ್, ಎಮ್ಮಿಗನೂರು. ಬಳ್ಳಾರಿ: ತಾಲ್ಲೂಕಿನ … Continue reading ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed