Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

27/03/2026 6:32 PM

‘IPL ಟಿಕೆಟ್’ಗಾಗಿ ಮುಗಿಬಿದ್ದ ಶಾಸಕರು: ತಲಾ 2 ಟಿಕೆಟ್ ವ್ಯವಸ್ಥೆ ಮಾಡಲು KSCAಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

27/03/2026 6:11 PM

BREAKING : S-400 ಮತ್ತು Su-30 ಎಂಜಿನ್ಸ್ ಸೇರಿ 2.38 ಲಕ್ಷ ಕೋಟಿ ಮೌಲ್ಯದ ರಕ್ಷಣಾ ಒಪ್ಪಂದಗಳಿಗೆ ‘DAC’ ಅನುಮೋದನೆ

27/03/2026 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಹೊಸದಾಗಿ `ಕಂಪ್ಯೂಟರ್ ಶಿಕ್ಷಣ ಸಂಸ್ಥೆ’ ಪ್ರಾರಂಭಕ್ಕೆ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS : ರಾಜ್ಯಾದ್ಯಂತ ಹೊಸದಾಗಿ `ಕಂಪ್ಯೂಟರ್ ಶಿಕ್ಷಣ ಸಂಸ್ಥೆ’ ಪ್ರಾರಂಭಕ್ಕೆ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ.!

By kannadanewsnow5730/03/2025 4:24 PM

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ವ್ಯಕ್ತಿ ವೈಯಕ್ತಿಕವಾಗಿ ಪ್ರಾರಂಭಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಮಾನ್ಯತೆ ಪಡೆದಿರುವ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ (ಬೆರಳಚ್ಚು ಮತ್ತು ಶೀಘ್ರಲಿಪಿ) ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಏಪ್ರಿಲ್-2025ರ ಮಾಹೆಯಲ್ಲಿ ದಿನಾಂಕ: 01-04-2025 ರಿಂದ ದಿನಾಂಕ: 30-04-2025 ರೊಳಗೆ ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕಲಬುರ್ಗಿ ವಿಭಾಗಕ್ಕೆ ಸಂಬಂಧಿಸಿದಂತೆ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಅಪರ ಆಯುಕ್ತರ ಕಛೇರಿ, ಕಲಬುರ್ಗಿ ಇವರಿಗೆ, ಮತ್ತು ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ, ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸುವುದು..

1. ಅರ್ಜಿ ನಮೂನೆ-1

2. ಅಂತರ ದೃಢೀಕರಣ ಪ್ರಮಾಣ ಪತ್ರ: [ಬಿ.ಬಿ.ಎಂ.ಪಿ/ ನಗರಸಭೆ/ಪಟ್ಟಣ ಪಂಚಾಯಿತಿ ಇವರಿಂದ ಪಡೆಯುವುದು] ಈಗಾಗಲೇ ಅಸ್ತಿತ್ವದಲ್ಲಿರುವ ಅಧಿಕೃತ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆಗೂ ಅಥವಾ ಗಣಕಯಂತ್ರ ಶಿಕ್ಷಣ ಸಂಸ್ಥೆಗೂ ಹಾಗೂ ಈಗ ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳಿಗೂ ನಗರ ಪ್ರದೇಶದಲ್ಲಿ ಒಂದು ಕಿ.ಮೀ ವ್ಯಾಪ್ತಿಯ ಅಂತರ ಇರತಕ್ಕದ್ದು. ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎರಡು ಕಿ.ಮೀ ಅಂತರವಿರತಕ್ಕದ್ದು.

3. ಸ್ವಂತ ಕಟ್ಟಡವಿದ್ದಲ್ಲಿ ಕಟ್ಟಡದ ದಾಖಲೆ [ಖಾತೆ ಪ್ರಮಾಣ ಪತ್ರದ ಪ್ರತಿ] / ಬಾಡಿಗೆ ಕಟ್ಟಡವಿದ್ದಲ್ಲಿ ಬಾಡಿಗೆ ಕರಾರು ಪತ್ರ ಮತ್ತು ಕಟ್ಟಡದ ಮಾಲೀಕರ ಒಪ್ಪಿಗೆ ಪತ್ರ.

4. ಆಯಾ ವಿಭಾಗದ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಇವರ ಹೆಸರಿಗೆ ರೂ:2000/- (ಎರಡು ಸಾವಿರ ರೂಗಳು ಮಾತ್ರ] ಮೊತ್ತದ ಡಿಮಾಂಡ್ ಡ್ರಾಫ್ಟ್ .

5. ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆಯನ್ನು ನಡೆಸಲು ಆರ್ಥಿಕವಾಗಿ ಸಬಲರಾಗಿರುವ ಬಗ್ಗೆ ದಾಖಲೆ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟ ಹಾಗೂ ವ್ಯವಹಾರಿಕ ಕೊನೆ ಪುಟ ಅಥವಾ ಬ್ಯಾಂಕ್ ಸ್ಟೇಟೆಂಟ್ ಪ್ರತಿ ಲಗತ್ತಿಸುವುದು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ: https://schooleducation.karnataka.gov.in:–commerce education ) ರಲ್ಲಿ ಪರಿಶೀಲಿಸುವುದು.

Applications invited for the opening of new `Computer Education Institute' across the state: These documents are mandatory!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

27/03/2026 6:32 PM2 Mins Read

‘IPL ಟಿಕೆಟ್’ಗಾಗಿ ಮುಗಿಬಿದ್ದ ಶಾಸಕರು: ತಲಾ 2 ಟಿಕೆಟ್ ವ್ಯವಸ್ಥೆ ಮಾಡಲು KSCAಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

27/03/2026 6:11 PM1 Min Read

‘IPL ಟಿಕೆಟ್‌’ಗಾಗಿ ಶಾಸಕರ ಬೇಡಿಕೆ: KSCA ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದ DCM ಡಿ.ಕೆ.ಶಿವಕುಮಾರ್

27/03/2026 5:48 PM1 Min Read
Recent News

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

27/03/2026 6:32 PM

‘IPL ಟಿಕೆಟ್’ಗಾಗಿ ಮುಗಿಬಿದ್ದ ಶಾಸಕರು: ತಲಾ 2 ಟಿಕೆಟ್ ವ್ಯವಸ್ಥೆ ಮಾಡಲು KSCAಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

27/03/2026 6:11 PM

BREAKING : S-400 ಮತ್ತು Su-30 ಎಂಜಿನ್ಸ್ ಸೇರಿ 2.38 ಲಕ್ಷ ಕೋಟಿ ಮೌಲ್ಯದ ರಕ್ಷಣಾ ಒಪ್ಪಂದಗಳಿಗೆ ‘DAC’ ಅನುಮೋದನೆ

27/03/2026 6:04 PM

‘IPL ಟಿಕೆಟ್‌’ಗಾಗಿ ಶಾಸಕರ ಬೇಡಿಕೆ: KSCA ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದ DCM ಡಿ.ಕೆ.ಶಿವಕುಮಾರ್

27/03/2026 5:48 PM
State News
KARNATAKA

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

By kannadanewsnow0927/03/2026 6:32 PM KARNATAKA 2 Mins Read

ಬೆಂಗಳೂರು: ಗುರುವಾರದಂದು ನಡೆದ ʼ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ʼದಲ್ಲಿ ವೈಮಾಂತರಿಕ್ಷ, ವಾಹನ, ಜೈವಿಕ ತಂತ್ರಜ್ಞಾನ ಮತ್ತು ತಯಾರಿಕಾ ವಲಯದ…

‘IPL ಟಿಕೆಟ್’ಗಾಗಿ ಮುಗಿಬಿದ್ದ ಶಾಸಕರು: ತಲಾ 2 ಟಿಕೆಟ್ ವ್ಯವಸ್ಥೆ ಮಾಡಲು KSCAಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

27/03/2026 6:11 PM

‘IPL ಟಿಕೆಟ್‌’ಗಾಗಿ ಶಾಸಕರ ಬೇಡಿಕೆ: KSCA ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದ DCM ಡಿ.ಕೆ.ಶಿವಕುಮಾರ್

27/03/2026 5:48 PM

BIG NEWS: ದಾವಣಗೆರೆ ಉಪ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸಂಧಾನ ಸಕ್ಸಸ್, ಸಾದಿಕ್ ಪೈಲ್ವಾನ್ ನಾಮಪತ್ರ ವಾಪಾಸ್

27/03/2026 5:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.