Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಣೇಶೋತ್ಸವ, ಈದ್ ಮೀಲಾದ್ ಹಬ್ಬ :`ಡಿಜೆ’ ಸಿಸ್ಟಂ ಬಳಕೆ ನಿಷೇಧ ಸೆ.30ರವರೆಗೆ ಮುಂದುವರಿಕೆ

18/09/2025 7:26 AM

ಅಮೇರಿಕಾದಲ್ಲಿ ಬಿಟ್ ಕಾಯಿನ್ ಹಿಡಿದ 12 ಅಡಿ ಎತ್ತರದ ಟ್ರಂಪ್ ಚಿನ್ನದ ಪ್ರತಿಮೆ ಅನಾವರಣ | golden statue of Trump

18/09/2025 7:16 AM

ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬ: ಬುರ್ಜ್ ಖಲೀಫಾ ಲೈಟ್ ಶೋ ಮೂಲಕ ಶುಭ ಕೋರಿದ ದುಬೈ | Watch video

18/09/2025 6:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
KARNATAKA

Job Alert: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

By kannadanewsnow0912/11/2024 9:15 PM

ಮಡಿಕೇರಿ :-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್, 26 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂ.ಸಂ. 08272-220986, ಆನಂದ 9632104204, ಲಕ್ಷ್ಮಿ 7204363367 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

ರಾಜ್ಯದ SC, ST ಸಮುದಾಯದ ರೈತರ ಗಮನಕ್ಕೆ: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ಕೊಡಗು: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ‘ಪ್ರೇಕ್ಷಾ ಎಲ್ ಗೌಡ’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Share. Facebook Twitter LinkedIn WhatsApp Email

Related Posts

ಗಣೇಶೋತ್ಸವ, ಈದ್ ಮೀಲಾದ್ ಹಬ್ಬ :`ಡಿಜೆ’ ಸಿಸ್ಟಂ ಬಳಕೆ ನಿಷೇಧ ಸೆ.30ರವರೆಗೆ ಮುಂದುವರಿಕೆ

18/09/2025 7:26 AM1 Min Read

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ `CM’ ಗುಡ್ ನ್ಯೂಸ್ : ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಭರವಸೆ

18/09/2025 6:56 AM1 Min Read

BIG NEWS : `ಜಾತಿ ಗಣತಿ’ಗೆ ಅನುದಾನಿತ ಶಾಲೆಗಳ ಶಿಕ್ಷಕರ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

18/09/2025 6:53 AM1 Min Read
Recent News

ಗಣೇಶೋತ್ಸವ, ಈದ್ ಮೀಲಾದ್ ಹಬ್ಬ :`ಡಿಜೆ’ ಸಿಸ್ಟಂ ಬಳಕೆ ನಿಷೇಧ ಸೆ.30ರವರೆಗೆ ಮುಂದುವರಿಕೆ

18/09/2025 7:26 AM

ಅಮೇರಿಕಾದಲ್ಲಿ ಬಿಟ್ ಕಾಯಿನ್ ಹಿಡಿದ 12 ಅಡಿ ಎತ್ತರದ ಟ್ರಂಪ್ ಚಿನ್ನದ ಪ್ರತಿಮೆ ಅನಾವರಣ | golden statue of Trump

18/09/2025 7:16 AM

ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬ: ಬುರ್ಜ್ ಖಲೀಫಾ ಲೈಟ್ ಶೋ ಮೂಲಕ ಶುಭ ಕೋರಿದ ದುಬೈ | Watch video

18/09/2025 6:58 AM

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ `CM’ ಗುಡ್ ನ್ಯೂಸ್ : ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಭರವಸೆ

18/09/2025 6:56 AM
State News
KARNATAKA

ಗಣೇಶೋತ್ಸವ, ಈದ್ ಮೀಲಾದ್ ಹಬ್ಬ :`ಡಿಜೆ’ ಸಿಸ್ಟಂ ಬಳಕೆ ನಿಷೇಧ ಸೆ.30ರವರೆಗೆ ಮುಂದುವರಿಕೆ

By kannadanewsnow5718/09/2025 7:26 AM KARNATAKA 1 Min Read

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ…

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ `CM’ ಗುಡ್ ನ್ಯೂಸ್ : ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಭರವಸೆ

18/09/2025 6:56 AM

BIG NEWS : `ಜಾತಿ ಗಣತಿ’ಗೆ ಅನುದಾನಿತ ಶಾಲೆಗಳ ಶಿಕ್ಷಕರ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

18/09/2025 6:53 AM

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಸರ್ಕಾರದಿಂದ ಹಲವು ಯೋಜನೆ ಜಾರಿ : ಸಚಿವ ಸಂತೋಷ್ ಲಾಡ್

18/09/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.