‘ಯುವ ಪರಿವರ್ತಕ’ರ ತರಬೇತಿಗಾಗಿ ಅರ್ಜಿ ಆಹ್ವಾನ

ಬಾಗಲಕೋಟೆ: ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಯುವಕ ಮತ್ತು ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Bigg News: ಸೈರಸ್ ಮಿಸ್ತ್ರಿ ಸಾವು: ಅಪಘಾತಕ್ಕೂ ಮುನ್ನ ವಾಹನದ ವೇಗ ಗಂಟೆಗೆ 100 ಕಿ.ಮೀ.ಗೆ 5 ಸೆಕೆಂಡುಗಳಷ್ಟಿತ್ತು; ವರದಿಯಲ್ಲಿ ಬಹಿರಂಗ ಆಸಕ್ತ ಅಭ್ಯರ್ಥಿಗಳು ಸಪ್ಟೆಂಬರ್ 22 ರೊಳಗಾಗಿ ತಮ್ಮ ಭಾವ ಚಿತ್ರವಿರುವ ಸ್ವವಿವರಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ … Continue reading ‘ಯುವ ಪರಿವರ್ತಕ’ರ ತರಬೇತಿಗಾಗಿ ಅರ್ಜಿ ಆಹ್ವಾನ