ಪದಕ ವಿಜೇತ ಕ್ರೀಡಾಪಟುಗಳಿಂದ ಸನ್ಮಾನಕ್ಕೆ ಅರ್ಜಿ ಆಹ್ವಾನ

ಹಾವೇರಿ: ಅಂತರಾಷ್ಟ್ರೀಯ, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಹಾವೇರಿ ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಸನ್ಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. BIG NEWS: ‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ’ಗೆ ಮತ್ತೆ ಸಂಕಷ್ಟ: ನಾಳೆ ಖುದ್ದು ಹಾಜರಾಗಿ, ವಿವರಣೆ ನೀಡಲು ನೋಟಿಸ್ 2021-22ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ , ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸಿದ ಕ್ರೀಡಾಕೂಟಗಳಲ್ಲಿ … Continue reading ಪದಕ ವಿಜೇತ ಕ್ರೀಡಾಪಟುಗಳಿಂದ ಸನ್ಮಾನಕ್ಕೆ ಅರ್ಜಿ ಆಹ್ವಾನ