ಫೇಲೋಶಿಪ್ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯ ವಿಶ್ವವಿದ್ಯಾನಿಲಯಗಳಲ್ಲಿ ಪಿಎಚ್‍ಡಿ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್.ಮಾದರಿಯಲ್ಲಿ ಫೇಲೋಶಿಪ್ ಸೌಲಭ್ಯಕ್ಕೆ ಸೇವಾಸಿಂಧು ಪೋರ್ಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯು ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಸ್ಚಿಯನ್, ಜೈನ್, ಪಾರ್ಸಿ, ಬೌದ್ಧರು ಮತ್ತು ಸಿಖ್ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ 35 ವರ್ಷದೊಳಗಿಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ಯೋಗಿಯಾಗಿರಬಾರದು. ವಾರ್ಷಿಕ ಆದಾಯ ರೂ.ಎಂಟು ಲಕ್ಷದೊಳಗಿರಬೇಕು. ‘ಭಾರತೀಯ ಸೇನೆ’ಗೆ ಸೇರಬಯಸುವವರಿಗೆ ಗುಡ್ ನ್ಯೂಸ್: ಪೂರ್ವ ಸಿದ್ಧತೆ, ಮಾರ್ಗದರ್ಶನ ತರಬೇತಿಗೆ ಅರ್ಜಿ ಆಹ್ವಾನ ಅರ್ಹ ವಿದ್ಯಾರ್ಥಿಗಳು https://sevasindhu.karnataka.gov.in/sevasindhu/ departmentservicesKannadas.gov.in … Continue reading ಫೇಲೋಶಿಪ್ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ