BIGG NEWS : ಅಕ್ರಮ ಶಿಕ್ಷಕರ ನೇಮಕಾತಿ : ಆರೋಪಿಗಳಿಗೆ ಭ್ರಷ್ಟಾಚಾರ ತಡೆ ಕಾಯಿದೆ ಉರುಳು

ಬೆಂಗಳೂರು : ಹಣ ನೀಡಿ ಶಿಕ್ಷಕರ ಹುದ್ದೆ ಗಿಟ್ಟಿಸಿದ್ದ ಆರೋಪಿಗಳಿಗೆ ಮತ್ತೊಂದು ಕಾನೂನಿನ ಉರುಳು ಸುತ್ತಿಕೊಂಡಿದೆ. ಆರೋಪಿತ ಶಿಕ್ಷಕರು ಹಾಗೂ ಕಿಂಗ್ ಪಿನ್ ಕೆ ಎನ್ ಪ್ರಸಾದ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಸ್ತ್ರವನ್ನು ಸಿಐಡಿ ಪ್ರಯೋಗಿಸಿದೆ. ಪ್ರಕರಣದ ತನಿಖೆ ಎದುರಿಸುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಎಫ್ ಡಿ ಸಿ ಕೆ ಸಿ ಪ್ರಸಾದ್ ಸರ್ಕಾರಿ ನೌಕರನಾಗಿದ್ದಾನೆ. ಹಾಗೂ ಬಂಧಿತ 13 ಮಂದಿ ಆರೋಪಿಗಳು ಸರ್ಕಾರಿ ನೌಕರನಾಗಿದ್ದಾನೆ. ಬಂಧಿತ ಆರೋಪಿಗಳು ಎಫ್ ಡಿ … Continue reading BIGG NEWS : ಅಕ್ರಮ ಶಿಕ್ಷಕರ ನೇಮಕಾತಿ : ಆರೋಪಿಗಳಿಗೆ ಭ್ರಷ್ಟಾಚಾರ ತಡೆ ಕಾಯಿದೆ ಉರುಳು