Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

20/01/2026 5:15 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ವಿದ್ಯಾರ್ಥಿಗಳು, ಶಿಕ್ಷಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

20/01/2026 5:13 AM

ರಾಜ್ಯದಲ್ಲಿ `SSLC’ ಪರೀಕ್ಷೆಗೆ `ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ : ಶಿಕ್ಷಕರಿಗೆ `ಮೊಬೈಲ್ ಬಳಕೆ’ ನಿಷೇಧ.!

20/01/2026 5:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿ ನೇಮಕ : ಸರ್ಕಾರದಿಂದ ಆದೇಶ
KARNATAKA

ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿ ನೇಮಕ : ಸರ್ಕಾರದಿಂದ ಆದೇಶ

By kannadanewsnow5710/09/2025 7:35 AM

ಬೆಂಗಳೂರು : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23(1) ರಲ್ಲಿ “ಸರ್ಕಾರದ ಪ್ರತಿಯೊಂದು ಸಂಸ್ಥೆಯು, 19ನೇ ಪ್ರಕರಣದ ಉದ್ದೇಶಕ್ಕಾಗಿ ಒಬ್ಬರು ಕುಂದುಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅಂಥ ಅಧಿಕಾರಿಯ ನೇಮಕದ ಬಗ್ಗೆ ಸಂದರ್ಭಾನುಸಾರ ಚೀಫ್ ಕಮಿಷನರ್ರಿಗೆ ಅಥವಾ ಸ್ಟೇಟ್ ಕಮಿಷನರ್ರಿಗೆ ತಿಳಿಸತಕ್ಕದ್ದು.” ಎಂದು ನಮೂದಿಸಲಾಗಿರುತ್ತದೆ.

ಅದರಂತೆ ಸುತ್ತೋಲೆ ಸಂಖ್ಯೆ: ಮಮಇ 131 ಪಿಹೆಚ್ಪಿ 2019, ದಿನಾಂಕ: 10.10.2019, ಮತ್ತು ದಿನಾಂಕ:09.01.2023ರ ಸುತ್ತೋಲೆಗಳಲ್ಲಿ ಎಲ್ಲಾ ಇಲಾಖೆಗಳು, ಸಂಸ್ಥೆ, ನಿಗಮ, ಮಂಡಳಿ ಹಾಗೂ ಆಯೋಗಗಳು ಅಂಗವಿಕಲರ ಕುಂದುಕೊರತೆ ನಿವಾರಿಸಲು ಅಧಿಕಾರಿಯೊಬ್ಬರನ್ನು ನೇಮಿಸುವಂತೆಯೂ ಹಾಗೂ ಈ ರೀತಿ ನೇಮಕ ಮಾಡಿದ ಅಧಿಕಾರಿಗಳ ಹೆಸರು, ಪದನಾಮ, ವಿಳಾಸ ಹಾಗೂ ದೂರವಾಣಿ ಸಂಖ್ಯೆ ಇತ್ಯಾದಿ ವಿವರವನ್ನು ರಾಜ್ಯ ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಇವರಿಗೆ ತಿಳಿಸಲು ಕ್ರಮವಹಿಸುವಂತೆ ಕೋರಲಾಗಿರುತ್ತದೆ.

ದಿನಾಂಕ:08.07.2025ರಂದು ಜರುಗಿದ ರಾಜ್ಯ ಮಟ್ಟದ ಅನುಷ್ಠಾನ ಸಮಿತಿ ಸಭೆಯ ನಡವಳಿಗಳಲ್ಲಿ ಎಲ್ಲಾ 건FO ಕಛೇರಿಗಳಲ್ಲಿ ಸರ್ಕಾರದ ನಿವಾರಣಾಧಿಕಾರಿಯನ್ನು ನೇಮಕ ವಿಕಲಚೇತನರ ಕುಂದು ಮಾಡಿರುವ ಕುರಿತು ಮಾಹಿತಿಯನ್ನು ಕೊರತೆಗಳ ಪಡೆಯಲು ತೀರ್ಮಾನಿಸಲಾಗಿರುತ್ತದೆ. ಆದ್ದರಿಂದ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23ರನ್ವಯ “ಸರ್ಕಾರದ ಪ್ರತಿಯೊಂದು ಇಲಾಖೆ ಮತ್ತು ಅಧೀನ ಕಚೇರಿಗಳಲ್ಲಿ 19ನೇ ಪ್ರಕರಣದ ಉದ್ದೇಶಕ್ಕಾಗಿ ಒಬ್ಬರು ಕುಂದುಕೊರತೆಗಳ ನಿವಾರಣಾಧಿಕಾರಿಯನ್ನು ನೇಮಿಸುವಂತೆಯೂ ಹಾಗೂ ಈ ರೀತಿ ನೇಮಕ ಮಾಡಿದ ಅಧಿಕಾರಿಗಳ ಹೆಸರು, ಪದನಾಮ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಇತ್ಯಾದಿ ವಿವರಗಳನ್ನು ರಾಜ್ಯ ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಇವರಿಗೆ ಕೂಡಲೇ ಕಳುಹಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಿದೆ.

Appointment of a Grievance Redressal Officer for the Disabled in all government offices in the state: Government orders
Share. Facebook Twitter LinkedIn WhatsApp Email

Related Posts

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

20/01/2026 5:15 AM2 Mins Read

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ವಿದ್ಯಾರ್ಥಿಗಳು, ಶಿಕ್ಷಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

20/01/2026 5:13 AM1 Min Read

ರಾಜ್ಯದಲ್ಲಿ `SSLC’ ಪರೀಕ್ಷೆಗೆ `ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ : ಶಿಕ್ಷಕರಿಗೆ `ಮೊಬೈಲ್ ಬಳಕೆ’ ನಿಷೇಧ.!

20/01/2026 5:03 AM1 Min Read
Recent News

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

20/01/2026 5:15 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ವಿದ್ಯಾರ್ಥಿಗಳು, ಶಿಕ್ಷಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

20/01/2026 5:13 AM

ರಾಜ್ಯದಲ್ಲಿ `SSLC’ ಪರೀಕ್ಷೆಗೆ `ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ : ಶಿಕ್ಷಕರಿಗೆ `ಮೊಬೈಲ್ ಬಳಕೆ’ ನಿಷೇಧ.!

20/01/2026 5:03 AM

BIG NEWS : ರಾಜ್ಯದಲ್ಲಿ ಫೆ.25ರೊಳಗೆ 2025-26 ನೇ ಸಾಲಿನ `ಪ್ರಥಮ PUC ವಾರ್ಷಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

20/01/2026 5:01 AM
State News
KARNATAKA

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

By kannadanewsnow5720/01/2026 5:15 AM KARNATAKA 2 Mins Read

ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ತಿಂಗಳು 01 ರಿಂದ 05 ರೊಳಗಾಗಿ ಪಡಿತರ ಚೀಟಿದಾರರ ಸಮ್ಮತಿಯನ್ನು ಓ.ಟಿ.ಪಿ ಮುಖಾಂತರ ಪಡೆಯಬೇಕು.…

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ವಿದ್ಯಾರ್ಥಿಗಳು, ಶಿಕ್ಷಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

20/01/2026 5:13 AM

ರಾಜ್ಯದಲ್ಲಿ `SSLC’ ಪರೀಕ್ಷೆಗೆ `ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ : ಶಿಕ್ಷಕರಿಗೆ `ಮೊಬೈಲ್ ಬಳಕೆ’ ನಿಷೇಧ.!

20/01/2026 5:03 AM

BIG NEWS : ರಾಜ್ಯದಲ್ಲಿ ಫೆ.25ರೊಳಗೆ 2025-26 ನೇ ಸಾಲಿನ `ಪ್ರಥಮ PUC ವಾರ್ಷಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

20/01/2026 5:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.