Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM

ಚಪಾತಿ ಮೃದುವಾಗಿರ್ಬೇಕಾ.? ಹಾಗಿದ್ರೆ, ಹಿಟ್ಟು ಕಲಿಸುವಾಗ ಈ ಟ್ರಿಕ್ ಟ್ರೈ ಮಾಡಿ!

01/09/2025 9:09 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GBA ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

GBA ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0901/09/2025 6:23 PM

ಬೆಂಗಳೂರು: “ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು.

ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು.

ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ತಿಳಿದಿಲ್ಲ. ಇದಕ್ಕೆ ಸಂಬಂಧಪಟ್ಟ ಸಚಿವರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ” ಎಂದರು.

ಶಿವಮೊಗ್ಗ ಜಿಲ್ಲೆಯ ಸೊರಬದ ‘ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ

ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

Share. Facebook Twitter LinkedIn WhatsApp Email

Related Posts

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM2 Mins Read

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM1 Min Read

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM1 Min Read
Recent News

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM

ಚಪಾತಿ ಮೃದುವಾಗಿರ್ಬೇಕಾ.? ಹಾಗಿದ್ರೆ, ಹಿಟ್ಟು ಕಲಿಸುವಾಗ ಈ ಟ್ರಿಕ್ ಟ್ರೈ ಮಾಡಿ!

01/09/2025 9:09 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM
State News
KARNATAKA

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

By kannadanewsnow0901/09/2025 9:22 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ…

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM

BIG NEWS: ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್

01/09/2025 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.