ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ- ಡಿಕೆಶಿ ಸ್ಪಷ್ಟನೆ

ಬೆಂಗಳೂರು : “ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ನಿಗಮ, ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ, ಸಚಿವರುಗಳು ತಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, “ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯವನ್ನು ಪಡೆದಿದ್ದೇವೆ. ಕೆಲವರು … Continue reading ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ- ಡಿಕೆಶಿ ಸ್ಪಷ್ಟನೆ