ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಂಗಳೂರು: 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ವಿಧಾನಸಭೆ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಈ ವಿಧೇಯಕವನ್ನು ಮಂಡಿಸಿದರು. ಈ ತಿದ್ದುಪಡಿ ವಿಧೇಯಕ ಕುರಿತು ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರು ವಿಸ್ಕೃತ ಚರ್ಚೆ ನಡೆಸಿದರು. ಈ ತಿದ್ದುಪಡಿ ಬೆಂಗಳೂರಿಗೆ ಮಾರಕವಾಗಿದೆ ಎಂದ ವಿರೋಧ ಪಕ್ಷದ ಶಾಸಕ ಎಸ್.ಸುರೇಶ್ ಕುಮಾರ್ ಅವರು “ಈ ತಿದ್ದುಪಡಿಯನ್ನು ಸದನ ಸಮಿತಿ ರಚನೆ ಮಾಡಿ ಅದರ ಅವಗಾಹನೆಗೆ ನೀಡಬೇಕು. ಸರ್ಕಾರ … Continue reading ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ
Copy and paste this URL into your WordPress site to embed
Copy and paste this code into your site to embed