ಸೂರ್ಯ ಗ್ರಹಣದ ದಿನ ‘ಅಪ್ಪು’ ಸಮಾಧಿ ದರ್ಶನಕ್ಕೆ ಬಂದ ‘ಪುನೀತ್’ ಫ್ಯಾನ್ಸ್ |Puneeth Rajkumar

ಬೆಂಗಳೂರು : ಕನ್ನಡ ಚಿತ್ರರಂಗದ ಕಣ್ಮಣಿ ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವೇ ಕಳೆದಿದೆ. ಆದರೂ ಸಹ ಪುನೀತ್ ಸಮಾಧಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯೇನೂ ಕಡಿಮೆಯಾಗಿಲ್ಲ. ಇಂದು ಗ್ರಹಣದ ದಿನವೂ ಕೂಡ ಅಪಾರ ಸಂಖ್ಯೆಯಲ್ಲಿ ಪುನೀತ್ ಅಭಿಮಾನಿಗಳು ಸಮಾಧಿ ವೀಕ್ಷಣೆಗೆ ಬಂದಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ನಮನ ಸಲ್ಲಿಸಿ ಹೋಗುತ್ತಿರುವ ದೃಶ್ಯ ಇಂದು ಕಂಡು ಬಂದಿದೆ. ಸೂರ್ಯಗ್ರಹಣದ ಹಿನ್ನೆಲೆ ಇಂದು ರಾಜ್ಯದ ಹಲವು ದೇವಾಲಯಗಳು ಬಂದ್ ಆಗಿದೆ, ಈ ಕಾರಣಕ್ಕಾಗಿ … Continue reading ಸೂರ್ಯ ಗ್ರಹಣದ ದಿನ ‘ಅಪ್ಪು’ ಸಮಾಧಿ ದರ್ಶನಕ್ಕೆ ಬಂದ ‘ಪುನೀತ್’ ಫ್ಯಾನ್ಸ್ |Puneeth Rajkumar