BREAKING NEWS: ಇಂದು ಅಪ್ಪು ಕನಸಿನ ‘ಗಂಧದ ಗುಡಿ’ ಸಾಕ್ಷ್ಯಾಚಿತ್ರ ರಿಲೀಸ್; ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಬೆಂಗಳೂರು: ಇಂದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ನಟನೆಯ ‘ಗಂಧದ ಗುಡಿ’ (Gandhada Gudi) ಚಿತ್ರ ಬಿಡುಗಡೆಯಾಗಿದೆ. BIGG NEWS: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌ ಬಿಗ್‌ ಟ್ವಿಸ್ಟ್;‌ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ   ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ.ಇತ್ತ, ಮೈಸೂರು ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪುನೀತ್‌ ರಾಜ್‌ ಕುಮಾರ್‌ ಪಡೆದು , ವಿಶೇಷ ಪೂಜೆ ಸಲ್ಲಿಸಿದ್ದಾರೆ. ಗಂಧದ ಗುಡಿ ಚಿತ್ರತಂಡ ಜೊತೆಗೆ ಮೈಸೂರು ಚಾಮುಂಡಿ ದೇವಿಗೆ ವಿಶೇಷ ಪೂಜೆ … Continue reading BREAKING NEWS: ಇಂದು ಅಪ್ಪು ಕನಸಿನ ‘ಗಂಧದ ಗುಡಿ’ ಸಾಕ್ಷ್ಯಾಚಿತ್ರ ರಿಲೀಸ್; ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ಅಶ್ವಿನಿ