ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ : ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಣೆ

ಕಲಬುರಗಿ: ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಲಬುರಗಿ ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಚಾರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಗಾಂಜಾ ಆರೋಪಿಗಳನ್ನು ಬಂಧಿಸಲು ತೆರಳಿದಾಗ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಮಣಿಪಾಲ್ ಆಸ್ಪತ್ರೆಗೆ ಧಾವಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಗಾಂಜಾ ಆರೋಪಿಗಳನ್ನು ಬಂಧಿಸಲು ತೆರಳಿದಾಗ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ … Continue reading ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ : ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಣೆ