‘ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗೆ’ : ಡಿಕೆಶಿಗೆ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು : ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದು, ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗೆ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷಕ್ಕೆ ರೌಡಿಶೀಟರ್ಗಳು ಸಮಾಜ ದ್ರೋಹಿಗಳ ಅವಶ್ಯಕತೆ ಇಲ್ಲ. ನಮಗೆ ಜನ ಬೆಂಬಲ ಇದೆ ಅಷ್ಟು ಸಾಕು ಎಂದು ಹೇಳಿದರು. ಕೆಲವರು ಬಂದು ನಮ್ಮ ಜೊತೆ ಫೋಟೋ ತೆಗೆಸಿಕೊಳ್ತಾರೆ. ಕೊಡೊಲ್ಲ ಅಂದ್ರೆ ನಮಗೆ ಅಹಂಕಾರ ಎಂದುಕೊಳ್ತಾರೆ. ಆದ್ದರಿಂದ ಫೋಟೋ ತೆಗೆಸಿಕೊಳ್ತೀವಿ ಅಷ್ಟಕ್ಕೆ ನಮಗೂ ಅವರಿಗೂ ಸಂಬಂಧ ಉಂಟು … Continue reading ‘ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗೆ’ : ಡಿಕೆಶಿಗೆ ಸಚಿವ ಆರಗ ಜ್ಞಾನೇಂದ್ರ ತಿರುಗೇಟು