ಭೂತಾನ್ ದೇಶದಿಂದ ಅಡಕೆ ಆಮದು ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ |Araga Jnanendra

ಬೆಂಗಳೂರು :  ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ರೈತ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ. ಇದೀಗ ಈ ವಿಚಾರದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು,  ಭೂತಾನ್ ದೇಶದಿಂದ ಅಡಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಕೆಲವರು ರಾಜಕೀಯ ಲಾಭ ಪಡೆದುಕೊಳ್ಳಲು ಗುಲ್ಲೆಬ್ಬಿಸುತ್ತಿದ್ದಾರೆ ಎಂದರು. ಈ ಹಿಂದೆ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಲಾಗಿತ್ತು, ಅದರಲ್ಲಿ ಶೇ 12 … Continue reading ಭೂತಾನ್ ದೇಶದಿಂದ ಅಡಕೆ ಆಮದು ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ |Araga Jnanendra