BIGG NEWS : ರಾಜ್ಯದ ‘ಅಡಕೆ’ ಬೆಳೆಗಾರರಿಗೆ ನೆಮ್ಮದಿ ಸುದ್ದಿ ನೀಡಿದ ಗೃಹ ಸಚಿವ ‘ಆರಗ ಜ್ಞಾನೇಂದ್ರ’ |Araga Jnanendra

ಬೆಂಗಳೂರು : ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ  ‘ಆರಗ ಜ್ಞಾನೇಂದ್ರ’ ನೆಮ್ಮದಿ ಸುದ್ದಿ  ನೀಡಿದ್ದು, ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ … Continue reading BIGG NEWS : ರಾಜ್ಯದ ‘ಅಡಕೆ’ ಬೆಳೆಗಾರರಿಗೆ ನೆಮ್ಮದಿ ಸುದ್ದಿ ನೀಡಿದ ಗೃಹ ಸಚಿವ ‘ಆರಗ ಜ್ಞಾನೇಂದ್ರ’ |Araga Jnanendra