ಕಾಂಗ್ರೆಸ್ ನಾಯಕರಿಗೆ ‘ಹಿಂದೂ’ ಪದವೆಂದರೆ ಅಶ್ಲೀಲ, ‘ಕೇಸರಿ’ ಎಂದರೆ ಅಲರ್ಜಿ : ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ

ಬೆಂಗಳೂರು : ಹಿಂದುತ್ವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ನನಗೇನು ಅಚ್ಚರಿ ತಂದಿಲ್ಲ, ಅದು ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ ಎಂದರು. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ‘ ಕಾಂಗ್ರೆಸ್ ನಾಯಕರಿಗೆ ಹಿಂದೂ ಪದವೆಂದರೆ ಅಶ್ಲೀಲ ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅಲರ್ಜಿ, ಈ ನಿಲುವು ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ … Continue reading ಕಾಂಗ್ರೆಸ್ ನಾಯಕರಿಗೆ ‘ಹಿಂದೂ’ ಪದವೆಂದರೆ ಅಶ್ಲೀಲ, ‘ಕೇಸರಿ’ ಎಂದರೆ ಅಲರ್ಜಿ : ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ