ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 1 ವರ್ಷ ಆಗಿದ್ದು, . ರಾಜ್ಯದ ಮೂಲೆ ಮೂಲೆಯಲ್ಲೂ ಇಂದು ಅಪ್ಪು ಸ್ಮರಣೆ ನಡೆಯುತ್ತಿದೆ.

ಈ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಟ ಪುನೀತ್ ಅವರನ್ನು ಸ್ಮರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಕೇಜ್ರಿವಾಲ್ ಡಾ.ಪುನೀತ್ ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಬಹಳ ನೆನಪಿಸಿಕೊಳ್ಳುತ್ತೇನೆ. ಅವರ ಚಲನಚಿತ್ರಗಳು, ಹಾಡುಗಳು, ಮತ್ತು ಅವರ ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಅಪ್ಪು ಬಿಟ್ಟು ಹೋಗಿಲ್ಲ ಎಂದು ನಮಗೆ ಅನಿಸುವಂತೆ ಮಾಡುತ್ತದೆ. ಅವರು ಯಾವಾಗಲೂ #Karunadu ಪವರ್ ಸ್ಟಾರ್ ಆಗಿರುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

‘ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ಲಂಚ ಆರೋಪ’ : ಸಿಎಂ ಬೊಮ್ಮಾಯಿ ವಿರುದ್ಧ ಭ್ರಷ್ಟಾಚಾರ ಕೇಸ್ ದಾಖಲಿಸಲು ಕಾಂಗ್ರೆಸ್ ಆಗ್ರಹ

 

‘ಕೋಟಿ ಕಂಠ ಗಾಯನ’ ಎನ್ನುತ್ತಲೇ ಸರ್ಕಾರ ಕನ್ನಡದ ಕತ್ತು ಸೀಳುವುದಾ ..? : H.D ಕುಮಾರಸ್ವಾಮಿ ವಾಗ್ಧಾಳಿ

HEALTH TIPS: ಬೆಳ್ಳುಳ್ಳಿಯ ನಾಲ್ಕು ವಿಧಗಳಲ್ಲಿ ಅಡುಗೆಗೆ ಯಾವುದು ಉತ್ತಮ ? ಇಲ್ಲಿದೆ ಅಗತ್ಯ ಮಾಹಿತಿ | Garlic

Share.
Exit mobile version