‘ಅಪ್ಪು ಪುಣ್ಯತಿಥಿ’ : ಕನ್ನಡದಲ್ಲೇ ಟ್ವೀಟ್ ಮಾಡಿ ಸ್ಮರಿಸಿದ ಅರವಿಂದ್ ಕೇಜ್ರಿವಾಲ್

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 1 ವರ್ಷ ಆಗಿದ್ದು, . ರಾಜ್ಯದ ಮೂಲೆ ಮೂಲೆಯಲ್ಲೂ ಇಂದು ಅಪ್ಪು ಸ್ಮರಣೆ ನಡೆಯುತ್ತಿದೆ. ಈ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಟ ಪುನೀತ್ ಅವರನ್ನು ಸ್ಮರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಕೇಜ್ರಿವಾಲ್ ಡಾ.ಪುನೀತ್ ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಬಹಳ ನೆನಪಿಸಿಕೊಳ್ಳುತ್ತೇನೆ. ಅವರ ಚಲನಚಿತ್ರಗಳು, ಹಾಡುಗಳು, ಮತ್ತು ಅವರ ಸಾಮಾಜಿಕ … Continue reading ‘ಅಪ್ಪು ಪುಣ್ಯತಿಥಿ’ : ಕನ್ನಡದಲ್ಲೇ ಟ್ವೀಟ್ ಮಾಡಿ ಸ್ಮರಿಸಿದ ಅರವಿಂದ್ ಕೇಜ್ರಿವಾಲ್