Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ನಿಮ್ಮ ತಂದೆ-ತಾಯಿಗಳನ್ನು ನಿರ್ಲಕ್ಷಿಸುತ್ತಾ ಇದ್ದೀರಾ.? ನಿಮ್ಮನ್ನು ಈ ದೋಷ ಖಂಡಿತಾ ತಟ್ಟುತ್ತೆ
KARNATAKA

ನೀವು ನಿಮ್ಮ ತಂದೆ-ತಾಯಿಗಳನ್ನು ನಿರ್ಲಕ್ಷಿಸುತ್ತಾ ಇದ್ದೀರಾ.? ನಿಮ್ಮನ್ನು ಈ ದೋಷ ಖಂಡಿತಾ ತಟ್ಟುತ್ತೆ

By ವಸಂತ ಬಿ ಈಶ್ವರಗೆರೆ

ಮೊದಲಿಗೇ ಸ್ಪಷ್ಟಪಡಿಸುತ್ತಿದ್ದೇನೆ. ಇದು ಯಾರನ್ನೂ ಹೆದರಿಸುವ ಬೆದರಿಸುವ ಪ್ರಯತ್ನವಲ್ಲ. ಬದಲಿಗೆ
ಹಲವು ಜ್ಯೋತಿಷ್ಯಕಾರರ 45 ವರ್ಷಗಳಿಗೂ ಹೆಚ್ಚು ಕಾಲ ಕ್ರಮಬದ್ಧವಾಗಿ , ವೈಜ್ಞಾನಿಕವಾಗಿ ಒಂದು ಲಕ್ಷಕ್ಕೂ ಮೀರಿದ ಜಾತಕಗಳ ಪರಿಶೀಲನೆ, ವಿಶ್ಲೇಷಣೆ, 10000 ಕ್ಕೂ ಹೆಚ್ಚು ದೋಷ ನಿವಾರಣಾ ಹೋಮಗಳನ್ನು ಮಾಡಿಸಿದ ಹಾಗೂ ಜ್ಯೋತಿಷ್ಯಶಾಸ್ತ್ರದ ಅಭ್ಯಾಸ , ಅನುಭವ, ಜ್ಞಾನಾಧಾರಿತ ಬರಹವಿದು.
ಕರ್ಮ ಸಿದ್ಧಾಂತ, ಪುನರ್ಜನ್ಮ ಸಿದ್ಧಾಂತಗಳ ಪ್ರತ್ಯಕ್ಷಾನುಭವದ ಹಿನ್ನೆಲೆ ಈ ಬರಹಗಳಿಗಿದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗೊತ್ತಿದ್ದೋ ಗೊತ್ತಿಲ್ಲದೆಯೋ ಬಹಳಷ್ಟು ಜನರು ಮಾಡುತ್ತಿರುವ ತಪ್ಪು ಕರ್ಮಗಳನ್ನೂ , ಮುಂದೆ ಈ ಜನ್ಮದಲ್ಲೋ ಅಥವಾ ಮುಂದಿನ ಜನ್ಮಗಳಲ್ಲೋ ತಪ್ಪದೇ ಅನುಭವಿಸಲೇಬೇಕಾಗುವ ಕರ್ಮಫಲಗಳನ್ನು ಪ್ರಜ್ಞಾಪೂರ್ವಕವಾಗಿ ನಿವಾರಿಸಿಕೊಳ್ಳಲೆಂಬ ಸದುದ್ದೇಶವಷ್ಟೇ.

ಬದುಕಿದ್ದಾಗ ಕಾಡಿಸಿ, ಪೀಡಿಸಿ, ಹಿಂಸಿಸಿ ನೆಮ್ಮದಿ ಶಾಂತಿ ಕಿತ್ತುಕೊಂಡು ಸತ್ತ ನಂತರ ಶಾಪ ಕೊಟ್ಟಾರೆಂಬ ಭಯದಿಂದ ತಿಥಿ , ಶ್ರಾದ್ಧ, ತರ್ಪಣ , ಎಡೆ ಇಡುವುದು, ಮಹಾಲಯ ಅಮಾವಾಸ್ಯೆ ಇತ್ಯಾದಿ ಆಚರಣೆ ,ಪರಿಹಾರ, ಪ್ರಾಯಶ್ಚಿತ್ತಗಳಿಂದ ಹೆಚ್ಚಿನ ಶುಭಫಲಗಳು ಪ್ರಾಪ್ತಿಯಾಗುವುದಿಲ್ಲ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದ ನಾಲ್ಕನೇ ಮನೆ ವ್ಯಕ್ತಿಯ ಸುಖ, ವಿದ್ಯೆ, ಮಾತೃಸೌಖ್ಯ, ವಾಹನ ಸೌಖ್ಯ, ನೆಮ್ಮದಿ , ಶಾಂತಿ, ಸ್ವಗೃಹವಾಸ ಇತ್ಯಾದಿಗಳ ಸೂಚಕ.
ತಾಯಿ ಅಥವಾ ತತ್ಸಮಾನ ಹಿರಿಯ ಮಹಿಳೆಯರಿಗೆ ಯಾವಾಗಲೂ , ವಿಶೇಷವಾಗಿ ವೃದ್ಧಾಪ್ಯದಲ್ಲಿ ನಿಂದೆ, ದೈಹಿಕ, ಮಾನಸಿಕ ಹಿಂಸೆ ,ಅವಮಾನ, ನಿರ್ಲಕ್ಷ್ಯ, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಆಸ್ತಿ, ಹಣ ಕಾಸಿನ ವಂಚನೆ, ವೃದ್ಧಾಶ್ರಮ/ ಅನಾಥಾಶ್ರಮಗಳಿಗೆ ಸೇರಿಸುವುದು, ಬೀದಿಪಾಲು ಮಾಡುವುದು, ದುರುಪಯೋಗ, ಮೋಸ, ತಾತ್ಸಾರ ಇತ್ಯಾದಿ ಪಾಪಕರ್ಮಗಳನ್ನು ತಪ್ಪೆಂದು ತಿಳಿದೂ ಮಾಡಿದರೆ ಅದರ ಪರಿಣಾಮ ಘೋರ , ಭೀಕರ.
ಜಾತಕದಲ್ಲಿ 4 ನೇ ಮನೆ ದುರ್ಬಲವಾಗಿ ಅದರ ಸೂಚಕಗಳು/ ಕಾರಕತ್ವಗಳು , ಶುಭಫಲಗಳು ವ್ಯಕ್ತಿಗೆ ಸಿಗುವುದಿಲ್ಲ ಅಥವಾ ಕಾಲಕ್ರಮೇಣ ಕಡಿಮೆಯಾಗುತ್ತವೆ. ಪಾಪಕರ್ಮ ಫಲಗಳು ಜನ್ಮಾಂತರಕ್ಕೂ ವ್ಯಾಪಿಸುತ್ತವೆ.

ವೃಶ್ಚಿಕ ರಾಶಿಯ ಚಂದ್ರ, ಚಂದ್ರ+ ರಾಹು, ಚಂದ್ರ+ ಶನಿ, ಚಂದ್ರ+ ಕೇತು, ಚಂದ್ರ+ಶನಿ+ ರಾಹು , ಬಾಧಕ ಸ್ಥಾನದ ಚಂದ್ರ ಇತ್ಯಾದಿ ಅನೇಕ ದುರ್ಯೋಗಗಳಿಗೆ ಮೇಲ್ಕಂಡ ಮಾತೃಸಂಬಂಧೀ ದುಷ್ಕರ್ಮಗಳೇ ನೇರ ಕಾರಣ !

ಇದೇ ರೀತಿ ಜಾತಕದ 9 ನೇ ಮನೆ ಪಿತೃ (ತಂದೆ ಅಥವಾ ತತ್ಸಮಾನ ಹಿರಿಯರು) , ಭಾಗ್ಯ, ಅದೃಷ್ಟ, ಧರ್ಮ ಕಾರ್ಯ, ವಿದೇಶ ಪ್ರಯಾಣ, ತೀರ್ಥ ಯಾತ್ರೆ , ಉನ್ನತ ವ್ಯಾಸಂಗ ಇತ್ಯಾದಿಗಳ ಸೂಚಕ ಸ್ಥಾನ.
ಜನ್ಮ ಕೊಟ್ಟ ತಂದೆ ಮತ್ತು ತಂದೆ ಸಮಾನರಾದ ವ್ಯಕ್ತಿಗಳಿಗೆ ಮೇಲೆ ವಿವರಿಸಿದ ಪಾಪಕರ್ಮಗಳನ್ನು ಮಾಡಿದರೆ ಜಾತಕದ 9 ನೇ ಮನೆಯ ಕಾರಕತ್ವಗಳು ದುರ್ಬಲವಾಗಿ ನಮ್ಮ ಅದೃಷ್ಟ ಕ್ಷೀಣವಾಗಿ ಕಾಲಕ್ರಮೇಣ ನಾಶವಾಗುತ್ತದೆ !
ಬದುಕಿರುವಾಗ ತಂದೆ ತಾಯಿಯರ ಸೇವೆಯನ್ನು ಕೊನೇ ಕ್ಷಣದವರೆಗೂ ಎಷ್ಟೇ ಕಷ್ಟ ನಷ್ಟವಾದರೂ ಬಿಡದೆ , ಪ್ರತ್ಯಕ್ಷ ದೇವತೆಗಳೆಂದು ತಿಳಿದು ಮಾಡಬೇಕು. ಆಗ ಮಾತ್ರ ಮಾತಾಪಿತೃ ಋಣ ಸ್ವಲ್ಪವಾದರೂ ತೀರಿದಂತೆ. ಅಂಥವರಿಗೆ ಮಾತಾಪಿತರ ಆಶೀರ್ವಾದ , ಅನುಗ್ರಹ ಚೆನ್ನಾಗಿರುತ್ತದೆ. ವಂಶಾಭಿವೃದ್ಧಿ, ಉತ್ತರೋತ್ತರ ಅಭಿವೃದ್ಧಿಯಾಗುತ್ತದೆ.

ತಂದೆ ತಾಯಿ ಸಮಾನರೇ ಆದ ಅತ್ತೆ ಮಾವಂದಿರನ್ನು ರಾಹು -ಕೇತು ಗಳೆಂದು ಮೂದಲಿಸಿ ಅಪಮಾನಿಸಿ ಹಿಂಸಿಸುವ, ಕಷ್ಟ ಕೋಟಲೆ ಯಾತನೆಗಳನ್ನು ನೀಡುವ ದುಷ್ಟ ಸೊಸೆಯರಿಗೂ ಇದು ಅನ್ವಯ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತಂದೆ ತಾಯಿಯರು ಒಂದು ವೇಳೆ ದುಷ್ಟರು, ದುರ್ಮಾರ್ಗರು, ಬೇಜವಾಬ್ದಾರಿಗಳಾಗಿದ್ದರೂ ಸರಿ ನಮ್ಮ ಕರ್ತವ್ಯವನ್ನು ನಾವು ಮಾಡಲೇಬೇಕು. ಅವರವರ ಕರ್ಮಫಲ ಅವರವರಿಗೆ!!

ನೆನಪಿರಲಿ: ಭಗವಂತನ ಕೃಪಾಶೀರ್ವಾದಗಳು ತಂದೆ ತಾಯಿಯರ ಮೂಲಕ ನಮಗೆ ದೊರೆಯುತ್ತವೆ.

 

Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

1 Min Read

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

1 Min Read
Recent News

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಗಲಿಗಿಂತ ರಾತ್ರಿಯ ಬಿಸಿಯೇ ಹೆಚ್ಚು ಅಪಾಯಕಾರಿ! ‘ನೈಟ್‌ಟೈಮ್ ಹೀಟ್‌ವೇವ್’ನಿಂದ ನಿದ್ದೆಗೆ ಭಂಗ, ಹಾರ್ಟ್ ಹೆಲ್ತ್‌ಗೆ ಕಂಟಕ! ಶಾಕಿಂಗ್ ವರದಿ!

State News
KARNATAKA

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬಸ್ ಮುಖಾಮುಖಿ…

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.