Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM

ಭಾರತದ ನಕ್ಷೆ ತಿರುಚಿದ ನೇಪಾಳ ಏರ್‌ಲೈನ್ಸ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಸಂಸ್ಥೆ!

30/04/2026 10:45 AM

BREAKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ : ವರ ದುರ್ಮರಣ!

30/04/2026 10:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ
KARNATAKA

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ

By kannadanewsnow0530/10/2025 3:24 PM

ಬೆಂಗಳೂರು : ಕೇರಳದ ಶಾಸಕನಂತೆ ವೈನಾಡಿನ ಚಂದ ವಸೂಲಿ ಗಾರ್ನಂತೆ ವರ್ತಿಸುವ ಸಿಎಂ ಸಿದ್ದರಾಮಯ್ಯ ರನ್ನು ಕರ್ನಾಟಕದ ಜನತೆ ಇನ್ನೆಷ್ಟು ದಿನ ಸಹಿಸಬೇಕು ಎಂದು ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

✔️ ಎರಡು ತಿಂಗಳ ಹಿಂದಷ್ಟೇ ಕನ್ನಡಿಗರ ತೆರಿಗೆ ಹಣದಿಂದ ₹10 ಕೋಟಿ ರೂಪಾಯಿಯನ್ನ ವಯನಾಡಿಗೆ ಬಿಡುಗಡೆ ಮಾಡಿದಿರಿ.

✔️ ಕೇರಳದಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಕೊಟ್ಟಿರಿ.

✔️ ಭೂಕುಸಿತದ ನಂತರ ವಯನಾಡಿನಲ್ಲಿ
100 ಮನೆಗಳನ್ನು ನಿರ್ಮಿಸುವ ಘೋಷಣೆ ಮಾಡಿದಿರಿ.

✔️ ಈಗ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೂಲಕ (KSTDC) ವಯನಾಡಿನ ಪ್ರವಾಸೋದ್ಯಮಕ್ಕೆ ಜಾಹೀರಾತು ಕೊಟ್ಟಿದ್ದೀರಿ.

ಅಸಲಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕೇರಳದ ಶಾಸಕರೋ? ಅಥವಾ ವಯನಾಡಿನ ಚಂದಾ ವಸೂಲಿಗಾರರೋ?

❌ ನೆರೆಯಿಂದ ಉತ್ತರ ಕರ್ನಾಟಕ ಮುಳುಗಿದೆ
❌ ರೈತರು ಕಂಗಾಲಾಗಿದ್ದಾರೆ
❌ ಮನೆಗಳು ಕೊಚ್ಚಿ ಹೋಗಿವೆ
❌ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ
❌ ಆದರೆ ಪರಿಹಾರ ಮಾತ್ರ ವೈಮಾನಿಕ ಸಮೀಕ್ಷೆಗಳಿಗೆ, ಸುಳ್ಳು ಭರವಸೆಗಳಿಗೆ, ಜಾಹೀರಾತುಗಳಿಗೆ, ಫೋಟೋಶೂಟ್‌ ಗಳಿಗೆ ಸೀಮಿತವಾಗಿದೆ.

ವಯನಾಡಿನ ಸಂಕಷ್ಟಕ್ಕೆ ಮಿಡಿಯುವ ನಿಮ್ಮ ಹೃದಯ ನೆರೆಭಾದಿತ ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಳಗಾವಿಗಾಗಿ ಯಾಕೆ ಮಿಡಿಯುತ್ತಿಲ್ಲ? ಯಾಕೆ ಸ್ವಾಮಿ ಕನ್ನಡಿಗರ ಮೇಲೆ ಈ ಮಲತಾಯಿ ಧೋರಣೆ?

ನಮ್ಮ ರೈತರಿಗೆ ನೀಡಬೇಕಾದ ಪರಿಹಾರಕ್ಕಿಂತ, ವಯನಾಡಿಗೆ ನೀಡುವ ಪರಿಹಾರವೇ ನಿಮಗೆ ಮುಖ್ಯ. ಇದು ಉಪಕಾರವೂ ಅಲ್ಲ, ಮಾನವೀಯತೆಯೂ ಅಲ್ಲ. ಇದು ಹೈಕಮಾಂಡ್ ನಾಯಕರನ್ನು ತೃಪ್ತಿಪಡಿಸಿ ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ. ಕರ್ನಾಟಕದ ತೆರಿಗೆ ಹಣವನ್ನು ಹೈಕಮಾಂಡ್ ಎಟಿಎಂ ಹಾಗೆ ಬಳಸುವ, ನಕಲಿ ಗಾಂಧಿಗಳ ಗುಲಾಮರಂತೆ ವರ್ತಿಸುವ, ಮತ ಹಾಕಿ ಅಧಿಕಾರ ಕೊಟ್ಟ ತಾಯ್ನಾಡಿನ ರೈತರನ್ನೇ ಮರೆತುಬಿಡುವ ನಾಡದ್ರೋಹಿ ಮುಖ್ಯಮಂತ್ರಿಯನ್ನು ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ.

ಕರ್ನಾಟಕಕ್ಕೆ ಬೇಕಿರುವುದು ಕನ್ನಡಿಗರ ಹಿತಾಸಕ್ತಿ ಕಾಪಾಡುವ ಬದ್ಧತೆ ಇರುವ ಮುಖ್ಯಮಂತ್ರಿಯೇ ಹೊರತು ಕೇರಳದ ವಯನಾಡಿನ ಬ್ರ್ಯಾಂಡ್ ಅಂಬಾಸಡರ್ ಅಲ್ಲ, ಡೆಲ್ಲಿ ದೊರೆಗಳ ಗುಲಾಮರಲ್ಲ. ನೆರೆಬಾಧಿತ ರೈತರಿಗೆ ಈ ಕೂಡಲೇ ಪರಿಹಾರ ಹಣವನ್ನು ತಕ್ಷಣ ಬಿಡುಗಡೆ ಮಾಡಿ. ಕರ್ನಾಟಕ ಹಣವನ್ನು ನಿಮ್ಮ ಸ್ವಾರ್ಥಕ್ಕಾಗಿ ವಯನಾಡಿಗೆ ಸಾಗಿಸುವುದನ್ನ ನಿಲ್ಲಿಸಿ ಎಂದು ಆಕ್ರೋಶ ಹೊರಹಕಿದ್ದಾರೆ.

ಸಿಎಂ @siddaramaiah ಅವರೇ,

ಕೇರಳದ ಶಾಸಕನಂತೆ, ವಯನಾಡಿನ ಚಂದಾ ವಸೂಲಿಗಾರನಂತೆ ವರ್ತಿಸುವ ಮುಖ್ಯಮಂತ್ರಿಯನ್ನು ಕರ್ನಾಟಕದ ಜನತೆ ಇನ್ನೆಷ್ಟು ದಿನ ಸಹಿಸಬೇಕು?

✔️ ಎರಡು ತಿಂಗಳ ಹಿಂದಷ್ಟೇ ಕನ್ನಡಿಗರ ತೆರಿಗೆ ಹಣದಿಂದ ₹10 ಕೋಟಿ ರೂಪಾಯಿಯನ್ನ ವಯನಾಡಿಗೆ ಬಿಡುಗಡೆ ಮಾಡಿದಿರಿ.

✔️ ಕೇರಳದಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ… https://t.co/kZGo7WYw05

— R. Ashoka (@RAshokaBJP) October 30, 2025

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM1 Min Read

BREAKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ : ವರ ದುರ್ಮರಣ!

30/04/2026 10:41 AM1 Min Read

BREAKING : ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದ್ದಾಗಲೇ ಉರುಳಿ ಬಿದ್ದ ಮರಗಳು : ತಪ್ಪಿದ ಭಾರಿ ಅನಾಹುತ!

30/04/2026 10:12 AM1 Min Read
Recent News

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM

ಭಾರತದ ನಕ್ಷೆ ತಿರುಚಿದ ನೇಪಾಳ ಏರ್‌ಲೈನ್ಸ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಸಂಸ್ಥೆ!

30/04/2026 10:45 AM

BREAKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ : ವರ ದುರ್ಮರಣ!

30/04/2026 10:41 AM

BREAKING : ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದ್ದಾಗಲೇ ಉರುಳಿ ಬಿದ್ದ ಮರಗಳು : ತಪ್ಪಿದ ಭಾರಿ ಅನಾಹುತ!

30/04/2026 10:12 AM
State News
KARNATAKA

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

By kannadanewsnow0530/04/2026 11:01 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಯ ಮೇಲ್ಚಾವಣಿ ಸಿಮೆಂಟ್ ಇಟ್ಟಿಗೆ ಬಿದ್ದು ಮಂಜುನಾಥ್ ಸಾವನಪ್ಪಿದ್ದಾರೆ. ಬೆಂಗಳೂರಿನ…

BREAKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ : ವರ ದುರ್ಮರಣ!

30/04/2026 10:41 AM

BREAKING : ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದ್ದಾಗಲೇ ಉರುಳಿ ಬಿದ್ದ ಮರಗಳು : ತಪ್ಪಿದ ಭಾರಿ ಅನಾಹುತ!

30/04/2026 10:12 AM

BREAKING : ಬೇಡಿಕೆ ಈಡೇರದ ಹಿನ್ನೆಲೆ : ಮೇ.20ಕ್ಕೆ ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ

30/04/2026 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.