‘ಎಲೆಚುಕ್ಕೆ’ ರೋಗದ ಆತಂಕ : ಅಡಿಕೆ ಬೆಳೆಗಾರರಿಗೆ ಇಲ್ಲಿದೆ ಮಹತ್ವದ ಸೂಚನೆ

ಬೆಂಗಳೂರು : ಅಡಿಕೆ ಬೆಳೆಗಾರರ ನೆಮ್ಮದಿ ಕಸಿದುಕೊಂಡ ಮಾರಕ ಎಲೆ ಚುಕ್ಕೆ ರೋಗದಿಂದ ಜನರು ಆತಂಕಗೊಂಡಿದ್ದಾರೆ, ಚಿಕ್ಕಮಗಳೂರು, ಶಿವಮೊಗ್ಗ, ಕರಾವಳಿ ಜಿಲ್ಲೆಯ ಭಾಗದಲ್ಲಿ ಈ ರೋಗ ಹೆಚ್ಚಾಗಿ ಕಾಣಿಸಿಕೊಂಡಿದ್ದು, ರೈತರು ಆತಂಕದಲ್ಲಿದ್ದಾರೆ. ಎಲೆ ಚುಕ್ಕೆ ರೋಗದ ಕುರಿತು ಅಧ್ತಯನ ನಡೆಸಲು ಕೇಂದ್ರ ಸರ್ಕಾರ ರಚನೆ ಮಾಡಿರುವ ಏಳು ತಜ್ಞರ ಸಮಿತಿಯು ಈಗಾಗಲೇ ಸಭೆ ನಡೆಸಿದ್ದು, ರೋಗ ಪೀಡಿತ ತೋಟಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಪಶ್ವಿಮ ಘಟ್ಟದ ಶೃಂಗೇರಿ-ಕಳಸ ಭಾಗದಿಂದ ಸಹ್ಯಾದ್ರಿಯ ಆಗುಂಬೆ … Continue reading ‘ಎಲೆಚುಕ್ಕೆ’ ರೋಗದ ಆತಂಕ : ಅಡಿಕೆ ಬೆಳೆಗಾರರಿಗೆ ಇಲ್ಲಿದೆ ಮಹತ್ವದ ಸೂಚನೆ