Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `ಉಪನ್ಯಾಸಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 4,689 `ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

03/06/2025 6:41 AM

ನಿಮ್ಮದು ಹಳೇ ಮೊಬೈಲ್? ಹಾಗಿದ್ರೆ WhatsApp ವರ್ಕ್‌ ಆಗಲ್ಲ!

03/06/2025 6:34 AM

ಭಾರತ ಯುದ್ಧ ಆರಂಭಿಸುತ್ತಿಲ್ಲ, ಭಯೋತ್ಪಾದನೆಗೆ ಪ್ರತೀಕಾರ ತೀರಿಸಿಕೊಳ್ಳುತ್ತಿದೆ: ಶಶಿ ತರೂರ್

03/06/2025 6:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚೀನಾ ಮೇಲಿನ ಅವಲಂಬನೆ ಕಡಿತಕ್ಕೆ ಮಹತ್ವದ ಹೆಜ್ಜೆ : ಅರ್ಜೆಂಟೀನಾದಲ್ಲಿ ಲೀಥಿಯಂ ಗಣಿಗಾರಿಕೆಗೆ ಭಾರತಕ್ಕೆ ಅವಕಾಶ
BUSINESS

ಚೀನಾ ಮೇಲಿನ ಅವಲಂಬನೆ ಕಡಿತಕ್ಕೆ ಮಹತ್ವದ ಹೆಜ್ಜೆ : ಅರ್ಜೆಂಟೀನಾದಲ್ಲಿ ಲೀಥಿಯಂ ಗಣಿಗಾರಿಕೆಗೆ ಭಾರತಕ್ಕೆ ಅವಕಾಶ

By KNN IT Team17/01/2024 3:43 PM

ಲೀಥಿಯಂ ಸೇರಿದಂತೆ ಕೈಗಾರಿಕಾ ಮಹತ್ವದ ಹಲವು ಅಪರೂಪದ ಲೋಹಗಳ ಅಗತ್ಯಕ್ಕೆ ಬಹುತೇಕ ಚೀನಾವನ್ನೇ ಅವಲಂಬಿಸಿರುವ ಭಾರತ ಸರ್ಕಾರ, ಇದೀಗ ಲೀಥಿಯಂ ನಿಕ್ಷೇಪ ಪತ್ತೆ ಮತ್ತು ಗಣಿಗಾರಿಕೆ ಸಂಬಂಧ ಅರ್ಜೆಂಟೀನಾದ ದೇಶದ ಜೊತೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ. 200 ಕೋಟಿ ರೂಪಾಯಿ ಮೊತ್ತದ ಈ ಒಪ್ಪಂದಕ್ಕೆ ಭಾರತದ ಸರ್ಕಾರಿ ಸ್ವಾಮ್ಯದ ಖನಿಜ್‌ ಬಿದೇಶ್‌ ಇಂಡಿಯಾ ಲಿ (ಕಾಬಿಲ್‌) ಮತ್ತು ಅರ್ಜೇಂಟೀನಾ ಕೇಮನ್‌ ಸಂಸ್ಥೆಗಳು ಇತ್ತೀಚಿಗೆ ಸಹಿಹಾಕಿವೆ.

ಈ ಒಪ್ಪಂದದ ಅನ್ವಯ ಅರ್ಜೆಂಟೀನಾದ 5 ಪ್ರದೇಶಗಳಲ್ಲಿ ಲೀಥಿಯಂ ಖನಿಜ ಪತ್ತೆ ಮತ್ತು ಗಣಿಗಾರಿಕೆ ನಡೆಸುವ ಅವಕಾಶವನ್ನು ‘ಕಾಬಿಲ್’ ಪಡೆದುಕೊಳ್ಳಲಿದೆ. ಒಂದು ವೇಳೆ ಖನಿಜ ಪತ್ತೆಯಾದರೆ ಅದರ ಬಳಕೆ ಮೇಲೂ ಭಾರತ ಹಕ್ಕು ಹೊಂದಿರಲಿದೆ. ಇದು ಭಾರತದ ಸರ್ಕಾರಿ ಸಂಸ್ಥೆಯೊಂದರ ಮೊತ್ತಮೊದಲ ಲೀಥಿಯಂ ನಿಕ್ಷೇಪ ಪತ್ತೆ ಮತ್ತು ಗಣಿಗಾರಿಕೆ ಒಪ್ಪಂದವಾಗಿದೆ. ಹೀಗಾಗಿ ಈ ಒಪ್ಪಂದವನ್ನು ಐತಿಹಾಸಿಕ ಎಂದು ಬಣ್ಣಿಸಲಾಗಿದೆ. ಎಲೆಕ್ಟ್ರಿಕ್‌ ವಾಹನಗಳು, ಡಿಜಿಟಲ್‌ ಕ್ಯಾಮೆರಾ, ಲ್ಯಾಪ್‌ಟಾಪ್‌, ಮೊಬೈಲ್‌ ಬ್ಯಾಟರಿ ಮೊದಲಾದ ಉಪಕರಣಗಳಿಗೆ ಲೀಥಿಯಂ ಅತ್ಯಂತ ಅಗತ್ಯ. ಆದರೆ ಇಡೀ ಜಗತ್ತಿನ ಲೀಥಿಯಂ ಬೇಡಿಕೆಯ ಪೈಕಿ ಶೇ.80ರಷ್ಟು ಚೀನಾ ದೇಶವೊಂದೇ ಪೂರೈಸುತ್ತದೆ. ಭಾರತ ಕೂಡಾ ತನ್ನ ಅಗತ್ಯದ ಶೇ.54ರಷ್ಟಕ್ಕೆ ಚೀನಾವನ್ನೇ ಅವಲಂಬಿಸಿದೆ. ಅಲ್ಲಿಂದ ಪೂರೈಕೆಯಲ್ಲಿ ಆಗುವ ಯಾವುದೇ ವ್ಯತ್ಯಯ ಭಾರತ ಮತ್ತು ಜಾಗತಿಕ ಉದ್ಯಮ ವಲಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿಯೇ ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳು ಚೀನಾ ಮೇಲಿನ ಅವಲಂಬನೆ ಕಡಿಮೆ ಮಾಡಲು ದಾರಿ ಹುಡುಕುತ್ತಿವೆ. ಅರ್ಜೆಂಟೀನಾ, ಚಿಲಿ ಮತ್ತು ಬೊಲಿವಿಯಾ ದೇಶಗಳನ್ನು ಲೀಥಿಯಂ ಟ್ರಯಾಂಗಲ್‌ ಎಂದು ಕರೆಯಲಾಗುತ್ತದೆ. ಈ ದೇಶಗಳು ಲೀಥಿಯಂ ಸಂಪನ್ಮೂಲದಲ್ಲಿ ವಿಶ್ವದಲ್ಲಿ 2ನೇ ಸ್ಥಾನ, ಲೀಥಿಯಂ ಸಂಗ್ರಹದಲ್ಲಿ ವಿಶ್ವದಲ್ಲಿ 3ನೇ ಸ್ಥಾನ ಮತ್ತು ಲೀಥಿಯಂ ಉತ್ಪಾದನೆಯಲ್ಲಿ ವಿಶ್ವದಲ್ಲಿ 4ನೇ ಸ್ಥಾನದಲ್ಲಿವೆ. ಹೀಗಾಗಿ ಅರ್ಜೆಂಟೀನಾ ಜೊತೆಗೆ ಭಾರತ ಒಪ್ಪಂದ ಮಾಡಿಕೊಂಡಿದೆ. ಇದು ಭಾರತ ಮತ್ತು ಅರ್ಜೆಂಟೀನಾ ಪಾಲಿಗೆ ಐತಿಹಾಸಿಕ ದಿನ. ನಾವು ದ್ವಿಪಕ್ಷೀಯ ಒಪ್ಪಂದಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ. ಲೀಥಿಯಂ ಗಣಿಕಾರಿಕೆ ಕುರಿತು ಕಾಬಿಲ್‌ ಮತ್ತು ಕೇಮನ್‌ ಸಂಸ್ಥೆಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಇದು ಇಂಧನ ಪರಿವರ್ತನೆಯ ಮೂಲಕ ಸುಸ್ಥಿರ ಭವಿಷ್ಯದ ಭಾರತ ಕನಸಿಗೆ ಮತ್ತಷ್ಟು ನೆರವು ನೀಡಲಿದೆ. ಎಂದು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆಯಾಗಿದೆ.

Share. Facebook Twitter LinkedIn WhatsApp Email

Related Posts

ನಿಮ್ಮದು ಹಳೇ ಮೊಬೈಲ್? ಹಾಗಿದ್ರೆ WhatsApp ವರ್ಕ್‌ ಆಗಲ್ಲ!

03/06/2025 6:34 AM1 Min Read

ಭಾರತ ಯುದ್ಧ ಆರಂಭಿಸುತ್ತಿಲ್ಲ, ಭಯೋತ್ಪಾದನೆಗೆ ಪ್ರತೀಕಾರ ತೀರಿಸಿಕೊಳ್ಳುತ್ತಿದೆ: ಶಶಿ ತರೂರ್

03/06/2025 6:28 AM1 Min Read

‘ಗ್ಯಾಸ್ ಸಿಲಿಂಡರ್’ ಕೆಂಪು ಬಣ್ಣದಲ್ಲೇ ಯಾಕಿರುತ್ತೆ ಗೊತ್ತಾ.? ಇಲ್ಲಿದೆ, ನಿಜವಾದ ರಹಸ್ಯ.!

02/06/2025 10:04 PM1 Min Read
Recent News

GOOD NEWS : `ಉಪನ್ಯಾಸಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 4,689 `ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

03/06/2025 6:41 AM

ನಿಮ್ಮದು ಹಳೇ ಮೊಬೈಲ್? ಹಾಗಿದ್ರೆ WhatsApp ವರ್ಕ್‌ ಆಗಲ್ಲ!

03/06/2025 6:34 AM

ಭಾರತ ಯುದ್ಧ ಆರಂಭಿಸುತ್ತಿಲ್ಲ, ಭಯೋತ್ಪಾದನೆಗೆ ಪ್ರತೀಕಾರ ತೀರಿಸಿಕೊಳ್ಳುತ್ತಿದೆ: ಶಶಿ ತರೂರ್

03/06/2025 6:28 AM

BIG NEWS : ಧಾರವಾಡದಲ್ಲಿ 600 ಕೋಟಿ ರೂ. ವೆಚ್ಚದ `ನೈಡೆಕ್ ಘಟಕ’ ಸ್ಥಾಪನೆ : 3,000 ಉದ್ಯೋಗಸೃಷ್ಟಿ.!

03/06/2025 6:25 AM
State News
KARNATAKA

GOOD NEWS : `ಉಪನ್ಯಾಸಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 4,689 `ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

By kannadanewsnow5703/06/2025 6:41 AM KARNATAKA 4 Mins Read

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ…

BIG NEWS : ಧಾರವಾಡದಲ್ಲಿ 600 ಕೋಟಿ ರೂ. ವೆಚ್ಚದ `ನೈಡೆಕ್ ಘಟಕ’ ಸ್ಥಾಪನೆ : 3,000 ಉದ್ಯೋಗಸೃಷ್ಟಿ.!

03/06/2025 6:25 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಗ್ರೂಪ್ ಎ, ಬಿ ಕೆಲಸದಲ್ಲಿ ಕನ್ನಡಿಗರಿಗೆ 55% ಮೀಸಲು.!

03/06/2025 6:11 AM

SHOCKING : ನರೇಗಾ ಕೆಲಸದ ವೇಳೆ `ಹೃದಯಾಘಾತ’ದಿಂದ ವ್ಯಕ್ತಿ ಸಾವು.!

03/06/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.