ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ ತರಲು ವ್ಯವಸ್ಥೆ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಪರಿಸರದ ಕಾನೂನಿನಡಿಯಲ್ಲಿ ಸೂಕ್ತ ತಿದ್ದುಪಡಿ ತರುವ ಮೂಲಕ ಭೋವಿ ಸಮುದಾಯದ ಪಾರಂಪರಿಕ ಕುಲಕಸುಬನ್ನು ನಡೆಸಲು ವಿಶೇಷ ಅವಕಾಶ ಹಾಗೂ ರಿಯಾಯ್ತಿಗಳನ್ನು ತರುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ತಿಳಿಸಿದರು. BIGG BREAKING NEWS: ರಾಜ್ಯ ಸರ್ಕಾರದಿಂದ ‘ಮಂಕಿಪಾಕ್ಸ್ ಸೋಂಕು’ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ ಇಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ … Continue reading ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ ತರಲು ವ್ಯವಸ್ಥೆ – ಸಿಎಂ ಬಸವರಾಜ ಬೊಮ್ಮಾಯಿ