Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ತಿಂಗಳು ಕಾಲ ಬೆಳಿಗ್ಗೆ ‘ಮಲಾಸನ’ದಲ್ಲಿ ಕುಳಿತು ನೀರು ಕುಡಿಯಿರಿ, ಪರಿಣಾಮ ಕಂಡು ನೀವೇ ಶಾಕ್ ಆಗ್ತೀರಾ!

26/06/2025 8:48 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವರ್ಷಪೂರ್ತಿ ರಾಜ್ಯದೆಲ್ಲೆಡೆ ‘ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ’ ಕಾರ್ಯಕ್ಕೆ ಏರ್ಪಾಡು: ಸಿಎಂ ಸಿದ್ದರಾಮಯ್ಯ
KARNATAKA

ವರ್ಷಪೂರ್ತಿ ರಾಜ್ಯದೆಲ್ಲೆಡೆ ‘ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ’ ಕಾರ್ಯಕ್ಕೆ ಏರ್ಪಾಡು: ಸಿಎಂ ಸಿದ್ದರಾಮಯ್ಯ

By kannadanewsnow0925/12/2024 7:59 PM

ಬೆಳಗಾವಿ : 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣ ಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದರು.

ಬದಲಾವಣೆ ನಿರಂತರವಾದ ಪ್ರಕ್ರಿಯೆ

ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು.

ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು

ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನಿಡಿ, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಠಾಣೆಯೊಳಗೆ ಬಿಜೆಪಿ ಸಭೆಗೆ ಅವಕಾಶ ನೀಡಿದ್ದು ತಪ್ಪು

ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಪ್ರತಿಕ್ರಯಿಸಿ, ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೊದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ರವರು ಸಹ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.

ಪೊಲೀಸ್ ತನಿಖೆ

ಶಾಸಕ ಮುನಿರತ್ನ ರವರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದರು.

BIG NEWS: ಡಿ.27ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ‘ಬೃಹತ್ ಗಾಂಧಿ ಪ್ರತಿಮೆ’ ಅನಾವರಣ

ಬೆಂಗಳೂರು ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲುಗಳ ಸಂಚಾರ

BREAKING:ಪಾಕಿಸ್ತಾನದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 46 ಮಂದಿ ಸಾವು, ಪ್ರತೀಕಾರದ ಪ್ರತಿಜ್ಞೆ ಮಾಡಿದ ತಾಲಿಬಾನ್

Share. Facebook Twitter LinkedIn WhatsApp Email

Related Posts

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM1 Min Read

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM1 Min Read

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM1 Min Read
Recent News

1 ತಿಂಗಳು ಕಾಲ ಬೆಳಿಗ್ಗೆ ‘ಮಲಾಸನ’ದಲ್ಲಿ ಕುಳಿತು ನೀರು ಕುಡಿಯಿರಿ, ಪರಿಣಾಮ ಕಂಡು ನೀವೇ ಶಾಕ್ ಆಗ್ತೀರಾ!

26/06/2025 8:48 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM
State News
KARNATAKA

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0926/06/2025 8:46 PM KARNATAKA 1 Min Read

ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ…

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.